Tragedy: ಬೆಂಗಳೂರಿನಲ್ಲಿ ಭೀಕರ ಅವಘಡ: ಬಿಡಿಎ ಅಂಡರ್ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ!
ಬೆಂಗಳೂರು: ರಾಜಧಾನಿಯ (Bengaluru) ಡಾ. ರಾಜ್ಕುಮಾರ್ ಸ್ಮಾರಕದ ಬಳಿ ನಡೆಯುತ್ತಿದ್ದ ಬಿಡಿಎ (BDA) ಅಂಡರ್ಪಾಸ್ (Tragedy) ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಫ್ಟಿಐ (FTI) ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ: ಎಫ್ಟಿಐ ಸರ್ಕಲ್ ಬಳಿ ಬಿಡಿಎ ವತಿಯಿಂದ ಅಂಡರ್ಪಾಸ್ ನಿರ್ಮಾಣಕ್ಕಾಗಿ ಸುಮಾರು 20 ಅಡಿಯಷ್ಟು ಆಳದ ಬೃಹತ್ ಗುಂಡಿ…
