Good News: ಬೆಳಗಾವಿ ಜನರಿಗೆ ಬಂಪರ್ ನ್ಯೂಸ್, ಹೊಸ ರೈಲು ಸೇವೆ ಸದ್ಯದಲ್ಲಿ ಆರಂಭ?
ಬೆಳಗಾವಿ: ಕೊನೆಗೂ ಬೆಳಗಾವಿ ಜಿಲ್ಲೆಯ ಜನರ ಕನಸೊಂದು (Good News) ನನಸಾಗುವತ್ತ ಬಂದಿದ್ದು, ಬೆಂಗಳೂರು ಬೆಳಗಾವಿ-ಮುಂಬೈ ಹೈ-ಸ್ಪೀಡ್ ರೈಲು ಸದ್ಯದಲ್ಲಿ ಆರಂಭ ಆಗುವ ಸಾಧ್ಯತೆ ಇದೆ. ಕೇಂದ್ರ ಸಚಿವರ ಜೊತೆ ಜಗದೀಶ್ ಶೆಟ್ಟರ್ ಚರ್ಚೆ ಈ ವಿಚಾರವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ನವದೆಹಲಿಯ ಸಂಸತ್ ಭವನದಲ್ಲಿರುವ ಕೇಂದ್ರ ಸಚಿವರ ಕಚೇರಿಯಲ್ಲಿ ಈ ಚರ್ಚೆ ನಡೆದಿದ್ದು, ಹೊಸ ರೈಲು ಮಾರ್ಗಗಳು…
