TOP NEWS
big news Major Raid at 36 Railway Stations Plastic Idlis Expired Milk and Spoiled Veggies Uncovered Across 112 Food Units

Big News: ಪ್ಲಾಸ್ಟಿಕ್ ಇಡ್ಲಿ, ಎಕ್ಸ್‌ಪೈರ್ಡ್ ಹಾಲು, ಬೂಷ್ಟು ಬಿದ್ದ ತರಕಾರಿ!: ರಾಜ್ಯದ 36 ರೈಲು ನಿಲ್ದಾಣಗಳ ಹೋಟೆಲ್‌ಗಳ ಮೇಲೆ ಬೃಹತ್ ರೇಡ್!

ಬೆಂಗಳೂರು: ಕರ್ನಾಟಕದಾದ್ಯಂತ ವಿವಿಧ ರೈಲ್ವೆ ನಿಲ್ದಾಣಗಳು, ಕ್ಯಾಂಟೀನ್‌ಗಳು ಹಾಗೂ ಪ್ರಮುಖ ರೈಲುಗಳಲ್ಲಿ ಪೂರೈಸಲಾಗುವ ಆಹಾರದ ನೈರ್ಮಲ್ಯ (Big News) ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಉದ್ದೇಶದಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಅಧಿಕಾರಿಗಳ ತಂಡವು ಆಗಸ್ಟ್ 20, 2026 ರಂದು ರಾಜ್ಯಾದ್ಯಂತ ಬೃಹತ್ ರೇಡ್ ನಡೆಸಿ ತಪಾಸಣೆ ನಡೆಸಿದೆ. 112ಕ್ಕೂ ಹೆಚ್ಚು ಆಹಾರ ಸಂಸ್ಥೆಗಳ ಮೇಲೆ ದಾಳಿ ಆಹಾರ ಪದಾರ್ಥಗಳ ಸಂರಕ್ಷಣೆ, ಲೇಬಲಿಂಗ್ ನಿಯಮಗಳು ಹಾಗೂ ಅಡುಗೆಮನೆಗಳ ನೈರ್ಮಲ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಈ ವಿಶೇಷ ತಪಾಸಣಾ ಅಭಿಯಾನವನ್ನು…

Read More
Good News new train may start between Bengaluru belgavi and mumbai

Good News: ಬೆಳಗಾವಿ ಜನರಿಗೆ ಬಂಪರ್‌ ನ್ಯೂಸ್‌, ಹೊಸ ರೈಲು ಸೇವೆ ಸದ್ಯದಲ್ಲಿ ಆರಂಭ?

ಬೆಳಗಾವಿ: ಕೊನೆಗೂ ಬೆಳಗಾವಿ ಜಿಲ್ಲೆಯ ಜನರ ಕನಸೊಂದು (Good News) ನನಸಾಗುವತ್ತ ಬಂದಿದ್ದು, ಬೆಂಗಳೂರು ಬೆಳಗಾವಿ-ಮುಂಬೈ ಹೈ-ಸ್ಪೀಡ್ ರೈಲು ಸದ್ಯದಲ್ಲಿ ಆರಂಭ ಆಗುವ ಸಾಧ್ಯತೆ ಇದೆ. ಕೇಂದ್ರ ಸಚಿವರ ಜೊತೆ ಜಗದೀಶ್ ಶೆಟ್ಟರ್ ಚರ್ಚೆ ಈ ವಿಚಾರವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ನವದೆಹಲಿಯ ಸಂಸತ್ ಭವನದಲ್ಲಿರುವ ಕೇಂದ್ರ ಸಚಿವರ ಕಚೇರಿಯಲ್ಲಿ ಈ ಚರ್ಚೆ ನಡೆದಿದ್ದು, ಹೊಸ ರೈಲು ಮಾರ್ಗಗಳು…

Read More
christmas special express train from bengaluru to bidar

CHRISTMAS: ಕ್ರಿಸ್‌ಮಸ್‌ ಹಿನ್ನೆಲೆ ವಿಶೇಷ ಎಕ್ರಪ್ರೆಸ್‌ ರೈಲು ಸಂಚಾರ ಆರಂಭ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್‌ಮಸ್‌ ಹಬ್ಬ ಬರುತ್ತದೆ. ಈ ಸಮಯದಲ್ಲಿ ರಜೆ ಇರುವುದರಿಂದ ಬಹಳಷ್ಟು ಜನರು ಊರುಗಳಿಗೆ ಹೋಉತ್ತಾರೆ. ಅದರಲ್ಲೂ ಹೊಸ ವರ್ಷ ಸಹ ಹತ್ತಿರ ಇರುತ್ತದೆ. ಇದರಿಂದ ಪ್ರವಾಸ ಹೋಗುವವರು ಜಾಸ್ತಿ ಇರುತ್ತಾರೆ. ಕ್ರಿಸ್‌ಮಸ್‌ (Christmas) ಸಮಯದಲ್ಲಿ ಜನರನ್ನ ನಿಭಾಯಿಸಲು ಸುಲಭವಾಗಲಿ ಎಂದು ವಿಶೇಷ ಎಕ್ಸ್‌ಪ್ರೆಸ್‌ ರೈಲು (Express Train) ಆರಂಭ ಮಾಡಲು ನೈಋತ್ಯ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರು  ಮತ್ತು ಬೀದರ್ ನಡುವೆ ಎಕ್ಸ್‌ಪ್ರೆಸ್‌ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ…

Read More