TOP NEWS
Viral Festive Post Trisha Misses Home on Ganesh Chaturthi Fans Spot Unexpected Detail

Trisha Krishnan: ತ್ರಿಶಾ ಗಣೇಶ ಪೂಜೆ ಫೋಟೋದಲ್ಲಿ ಮದರ್ ಮೇರಿ ಚಿತ್ರ: ನೆಟ್ಟಿಗರ ಸೂಕ್ಷ್ಮ ಕಣ್ಣಿಗೆ ಬಿದ್ದ ಫೋಟೋ ವೈರಲ್

ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರು ತಮ್ಮ ನಿವಾಸದಲ್ಲಿ ನಡೆದ ಗಣೇಶ ಚತುರ್ಥಿ ಹಬ್ಬದ ಆಚರಣೆಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಈ ಚಿತ್ರಗಳು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿವೆ. ಪ್ರಸ್ತುತ ವಿದೇಶದಲ್ಲಿದ್ದು ಹಬ್ಬಕ್ಕೆ ಮನೆಗೆ ಬರಲಾಗದ ಕಾರಣ ತಮ್ಮ ಕುಟುಂಬಸ್ಥರು ಪ್ರತಿಷ್ಠಾಪಿಸಿದ್ದ ಗಣಪತಿಯ ಪೂಜಾ ಕ್ಷಣಗಳನ್ನು ಅವರು ಹಂಚಿಕೊಂಡು ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ. ಲಂಡನ್‌ನಲ್ಲಿ ಹಬ್ಬ ಆಚರಿಸಿದ ನಟಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹಾಗೂ…

Read More
DMK Attacks Tamil Nadu CM Vijay Over Actress Trisha’ Front Row Seating at Independence Day Event

Tamil Nadu: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಟಿ ತ್ರಿಶಾ ಪ್ರತ್ಯಕ್ಷ: ಸಿಎಂ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ ಡಿಎಂಕೆ

ಚೆನ್ನೈ: ತಮಿಳುನಾಡಿನ (Tamil Nadu) ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ಇತ್ತೀಚೆಗೆ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ವಿವಾದವೊಂದಕ್ಕೆ ನಾಂದಿ ಹಾಡಿದೆ. ಮುಖ್ಯಮಂತ್ರಿ ವಿಜಯ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರದ ಗೌರವವನ್ನು ಹೆಚ್ಚಿಸಿದ ದಿನವೇ, ಅದೇ ವೇದಿಕೆಯಲ್ಲಿ ಅಥವಾ ಸಮಾರಂಭದಲ್ಲಿ ನಟಿ ತ್ರಿಶಾ ಕೃಷ್ಣನ್ ಅವರ ಉಪಸ್ಥಿತಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಈ ಘಟನೆಯು ಡಿಎಂಕೆಯ ಆಕ್ರೋಶಕ್ಕೆ ಗುರಿಯಾಗಿದ್ದು, ಪಕ್ಷದ ಅಧಿಕೃತ ಮುಖವಾಣಿಯಾದ ‘ಮುರಸೋಲಿ’ ಪತ್ರಿಕೆಯು ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯ್ದಿದೆ. ಏನಿದು…

Read More
From Screen Chemistry to Political Fuel Vijay and Trishas Equation Ignites Intense War of Words in Tamil Nadu

Tamil Nadu: ವಿಜಯ್ ಭೇಟಿಯಾಗಿ ಕೇಕ್ ಕತ್ತರಿಸೋದು ತ್ರಿಷಾ ಮಾತ್ರ! ಮುಂದೊಂದು ದಿನ ಅವರೇ ಡಿಸಿಎಂ ಆದ್ರೂ ಅಚ್ಚರಿಯಿಲ್ಲ: ಮಾಜಿ ಸಚಿವ ಉದಯಕುಮಾರ್ ವ್ಯಂಗ್ಯ

ಚೆನ್ನೈ: ತಮಿಳುನಾಡು ಚಿತ್ರರಂಗದ ಸ್ಟಾರ್ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಮತ್ತು ನಟಿ ತ್ರಿಷಾ (Tamil Nadu) ಅವರ ನಡುವಿನ ಆಪ್ತತೆ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದಾಗಿನಿಂದಲೂ ಇವರಿಬ್ಬರ ಸಂಬಂಧದ ಕುರಿತು ಹಲವು ವದಂತಿಗಳು ಹರಿದಾಡುತ್ತಿದ್ದು, ಇದೀಗ ರಾಜಕೀಯ ವೇದಿಕೆಯಲ್ಲೇ ಇವರ ಹೆಸರು ಬಹಿರಂಗವಾಗಿ ಪ್ರಸ್ತಾಪವಾಗಿರುವುದು ತಮಿಳುನಾಡಿನಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ. ಎಐಎಡಿಎಂಕೆ (AIADMK) ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ಬಿ. ಉದಯಕುಮಾರ್ ಇವರಿಬ್ಬರ ಆಪ್ತತೆಯನ್ನು…

Read More
kollywood actress trisha krishnan rejected rajini and kamal big budget film for vijay

Trisha Krishnan: ರಾಜಕೀಯ ವೈಷಮ್ಯಕ್ಕೆ ಬಲಿಯಾಯಿತೇ ಬಿಗ್ ಬಜೆಟ್ ಸಿನಿಮಾ?: ಉದಯನಿಧಿ ಬ್ಯಾನರ್‌ಗೆ ‘ನೋ’ ಎಂದ ತ್ರಿಷಾ!

ಚೆನ್ನೈ: ತಮಿಳು ಚಿತ್ರರಂಗದಲ್ಲಿ ದಶಕಗಳಿಗೂ ಹೆಚ್ಚು ಕಾಲ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಷಾ ಕೃಷ್ಣನ್, (Trisha Krishnan) ರಾಜಕೀಯ ಮತ್ತು ಸಿನಿ ರಂಗದಲ್ಲಿ ಸದ್ಯ ತೀವ್ರ ಚರ್ಚೆಯಲ್ಲಿದ್ದಾರೆ. ನಟ ವಿಜಯ್ ಮತ್ತು ತ್ರಿಷಾ ನಡುವಿನ ರಿಲೇಶನ್‌ಶಿಪ್ ವದಂತಿಗಳು ಈಗಾಗಲೇ ಮಾಧ್ಯಮಗಳಲ್ಲಿ ಭಾರಿ ಆಕರ್ಷಣೆಯಾಗಿದ್ದು, ಇಬ್ಬರೂ ಈ ಬಗ್ಗೆ ಎಲ್ಲೂ ಬಹಿರಂಗವಾಗಿ ತುಟಿಬಿಚ್ಚದೆ ಮೌನ ಕಾಯ್ದುಕೊಂಡಿದ್ದಾರೆ. ಆದರೆ, ಇದೇ ಸಂಬಂಧದ ಹಿನ್ನೆಲೆಯಲ್ಲಿ ನಟಿ ತ್ರಿಷಾ ಇತ್ತೀಚೆಗೆ ತಮಗೆ ಬಂದಿದ್ದ ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆಯ ಬೃಹತ್ ಆಫರ್…

Read More
Kollywood Trisha krishnan blushes after fan asked question about cm vijay

Trisha: ದಳಪತಿ ಬಗ್ಗೆ ತ್ರಿಶಾಗೆ ಅಭಿಮಾನಿಗಳ ಪ್ರಶ್ನೆ, ನಾಚಿ ನೀರಾದ ನಟಿ

ಚೆನ್ನೈ: ಬಹುದಿನಗಳ ಕಾಯುವಿಕೆ ಮತ್ತು ಹಲವು ಹಣಕಾಸಿನ ಸಂಕಷ್ಟಗಳ ಬಳಿಕ ನಟ ಸೂರ್ಯ ಮತ್ತು ತ್ರಿಶಾ (Trisha) ಅಭಿನಯದ, ಆರ್.ಜೆ. ಬಾಲಾಜಿ ನಿರ್ದೇಶನದ ‘ಕರುಪ್ಪು’ ಸಿನಿಮಾ ಕೊನೆಗೂ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಮೊದಲ ದಿನದ ಮೊದಲ ಪ್ರದರ್ಶನವನ್ನು (FDFS) ವೀಕ್ಷಿಸಲು ನಟಿ ತ್ರಿಶಾ ಕೃಷ್ಣನ್ ಅವರು ಚಿತ್ರಮಂದಿರಕ್ಕೆ ಆಗಮಿಸಿದ್ದರು. ಸಿನಿಮಾ ಮುಗಿಸಿ ಅವರು ಹೊರಡುವಾಗ ಚಿತ್ರಮಂದಿರದ ಹೊರಗೆ ನೆರೆದಿದ್ದ ಅಭಿಮಾನಿಗಳು ತಮಿಳುನಾಡು ಸಿಎಂ ವಿಜಯ್ ಅವರ ಹೆಸರನ್ನು ಎತ್ತಿ ತ್ರಿಶಾ ಅವರ ಕಾಲೆಳೆದಿರುವ ವಿಡಿಯೋಗಳು ಈಗ…

Read More
Kollywood karuppu film morning show cancelled

Kollywood: ಸೂರ್ಯ-ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ಸಂಕಷ್ಟ, ಬೆಳಗಿನ ಶೋ ರದ್ದು

ಚೆನ್ನೈ: ಭಾರಿ ನಿರೀಕ್ಷೆ ಮೂಡಿಸಿದ್ದ ಸೂರ್ಯ ಮತ್ತು ತ್ರಿಶಾ ಅಭಿನಯದ ತಮಿಳು ಥ್ರಿಲ್ಲರ್ ಸಿನಿಮಾ ‘ಕರುಪ್ಪು’ ಇಂದು (ಮೇ 14) ಅದ್ದೂರಿಯಾಗಿ ಬಿಡುಗಡೆಯಾಗಿದೆ. ಆದರೆ ಸಿನಿಮಾ ನೋಡಲು ಬೆಳ್ಳಂಬೆಳಿಗ್ಗೆ ಚಿತ್ರಮಂದಿರಗಳ (Kollywood) ಮುಂದೆ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆ ಎದುರಾಗಿದೆ. ಚಿತ್ರದ ಮೊದಲ ದಿನದ ಬೆಳಗಿನ ಪ್ರದರ್ಶನಗಳನ್ನು ಯಾವುದೇ ಸ್ಪಷ್ಟ ಕಾರಣ ನೀಡದೆ ಚಿತ್ರತಂಡ ರದ್ದುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿ ನೀಡಿದ ನಿರ್ಮಾಪಕರು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಎಸ್.ಆರ್. ಪ್ರಭು ಅವರು ಇಂದು ನಸುಕಿನ…

Read More
cm vijay gives approval for suriya and trisha karuppu morning show

Karuppu: ತ್ರಿಷಾ-ಸೂರ್ಯ ಅಭಿನಯದ ಕುರುಪ್ಪು ಬೆಳಗಿನ ಶೋಗೆ ಸಿಎಂ ವಿಜಯ್‌ ಒಪ್ಪಿಗೆ

ನಟಿ ತ್ರಿಶಾ ಕೃಷ್ಣನ್ ಹಾಗೂ ಸೂರ್ಯ ನಟನೆಯ ಬಹುನಿರೀಕ್ಷಿತ ‘ಕರುಪ್ಪು’ (Karuppu) ಚಿತ್ರದ ಬಿಡುಗಡೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಬೆಂಬಲ ನೀಡಿದ್ದಾರೆ. ಮೇ 14ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾಕ್ಕೆ ಬೆಳಿಗ್ಗೆ 9 ಗಂಟೆಯ ವಿಶೇಷ ಪ್ರದರ್ಶನಗಳನ್ನು (Special Shows) ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವು ಮುಖ್ಯಮಂತ್ರಿ ವಿಜಯ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದೆ. ನನ್ನ ಗೆಳೆಯನ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ಎಂದ ಸೂರ್ಯ ಸಾಮಾನ್ಯವಾಗಿ…

Read More