TOP NEWS
TVK Demands NEET Abolition Actor Vijays Party Launches Scathing Attack on Centre and DMK

TVK: ನೀಟ್ ಪರೀಕ್ಷೆ ರದ್ದತಿಗೆ ತಮಿಳುನಾಡಿನ ಟಿವಿ ಕೆ ಆಗ್ರಹ: ಕೇಂದ್ರ ಮತ್ತು ಡಿಎಂಕೆ ವಿರುದ್ಧ ನಟ ವಿಜಯ್ ಪಕ್ಷ ವಾಗ್ದಾಳಿ

ಚೆನ್ನೈ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ತಮಿಳುನಾಡಿನ ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ನೀಟ್ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ನಟ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ಟಿವಿ ಕೆ ಪಕ್ಷವು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸುವುದು ಮಾತ್ರವಲ್ಲದೆ, ಈ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಮಂಗಳವಾರ ಪಟ್ಟು ಹಿಡಿದಿದೆ. ಟಿವಿಕೆ ಹೇಳಿದ್ದೇನು? ದೆಹಲಿಯಲ್ಲಿ ನೀಟ್ ವಿರುದ್ಧ ವಿದ್ಯಾರ್ಥಿಗಳ…

Read More
Madras High Court Issues Notice to Tamil Nadu CM Vijay Over Election Petitions Alleging Child Exploitation

CM Vijay: ಸಿಎಂ ವಿಜಯ್ ಗೆಲುವಿಗೆ ಕುತ್ತು?: ಮಕ್ಕಳ ದುರ್ಬಳಕೆ, ಅಫಿಡವಿಟ್ ಸುಳ್ಳು ಮಾಹಿತಿ ಆರೋಪದಡಿ ಮದ್ರಾಸ್ ಹೈಕೋರ್ಟ್‌ನಿಂದ ನೋಟಿಸ್!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ನಾಯಕ ಸಿ. ಜೋಸೆಫ್ ವಿಜಯ್ (CM Vijay) ಅವರ ಚುನಾವಣಾ ಗೆಲುವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರು ಜಯಗಳಿಸಿದ್ದ ಪೆರಂಬೂರ್ ಮತ್ತು ತಿರುಚಿ ಈಸ್ಟ್ ಕ್ಷೇತ್ರಗಳ ಫಲಿತಾಂಶವನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯಮಂತ್ರಿ ವಿಜಯ್ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ECI) ನೋಟಿಸ್…

Read More
raghava Lawrence to contest in trichy east from TVK

TVK: ಉಪಚುನಾವಣೆ ಕಣಕ್ಕೆ ರಾಘವ ಲಾರೆನ್ಸ್? ಟಿವಿಕೆ ಮುಖ್ಯಸ್ಥ ವಿಜಯ್ ಹೊಸ ರಾಜಕೀಯ ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ವೇಳೆ ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳೆರಡರಲ್ಲೂ ಗೆದ್ದು ಬೀಗಿದ್ದ ಮುಖ್ಯಮಂತ್ರಿ ವಿಜಯ್ ಅವರು, ಬಳಿಕ ತಿರುಚ್ಚಿ ಪೂರ್ವ ಕ್ಷೇತ್ರದ ಶಾಸಕ ಸ್ಥಾನವನ್ನು ತೆರವುಗೊಳಿಸಿದರು. ಹೀಗೆ ತೆರವಾಗಿರುವ ಈ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ಎದುರಾಗಲಿದ್ದು, ಇಲ್ಲಿ ತಮ್ಮ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಭ್ಯರ್ಥಿಯಾಗಿ ಖ್ಯಾತ ನಟ ರಾಘವ ಲಾರೆನ್ಸ್ ಅವರನ್ನು ಕಣಕ್ಕಿಳಿಸಲು ವಿಜಯ್ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಗುರು ರಜನಿಕಾಂತ್ ಮಾರ್ಗದರ್ಶನದಲ್ಲಿ ಲಾರೆನ್ಸ್…

Read More
this is what pawan kalyan say about his and vijay comparison

Pawan Kalyan: ವಿಜಯ್ ಸಿಎಂ ಆದದ್ದಕ್ಕೆ ಆಂಧ್ರದಲ್ಲಿ ಜನಾಕ್ರೋಶವೇ? ಜನರ ಹೋಲಿಕೆಗೆ ಪವನ್ ಕಲ್ಯಾಣ್ ಕೊಟ್ಟ ಚಾಟಿ ಏಟು!

ಮಂಗಳಗಿರಿ: ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಭರ್ಜರಿ ಜಯ ಸಾಧಿಸಿ, ಅವರು ಮುಖ್ಯಮಂತ್ರಿಯಾದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಪವನ್ ಕಲ್ಯಾಣ್ (Pawan Kalyan) ಅವರ ಹೆಸರೇ ಮುಂಚೂಣಿಯಲ್ಲಿದೆ. ಜನರು ವಿಜಯ್ ಅವರ ರಾಜಕೀಯ ಸಾಧನೆಯನ್ನು ಮುಂದಿಟ್ಟುಕೊಂಡು ಪವನ್ ಅವರ ಮೇಲೆ ಅನಗತ್ಯವಾಗಿ ನಿರೀಕ್ಷೆಗಳ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಮಂಗಳಗಿರಿಯ ಜನಸೇನಾ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪವನ್ ಕಲ್ಯಾಣ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ. ಪವನ್‌ ಕಲ್ಯಾಣ್‌ ಹೇಳಿದ್ದೇನು? ಸಭೆಯಲ್ಲಿ ಮಾತನಾಡಿದ…

Read More
cm vijay announces Kalaignar Urimai Thogai scheme amount wll get soon

CM Vijay: “ನಮ್ಮದು ಕುದುರೆ ವ್ಯಾಪಾರದ ಸರ್ಕಾರವಲ್ಲ, ಕುದುರೆ ವೇಗದ ಆಡಳಿತ”: ಟೀಕಾಕಾರರಿಗೆ ಸಿಎಂ ವಿಜಯ್ ತಿರುಗೇಟು!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯದ ಮಹಿಳೆಯರಿಗೆ ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ‘ಕಲೈಂಜರ್ ಮಹಿಳಾ ಹಕ್ಕು’ ಯೋಜನೆಯ ಅಡಿಯಲ್ಲಿ ಮೇ ತಿಂಗಳ ಕಂತಿನ 1,000 ರೂಪಾಯಿ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ (CM Vijay) ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಗುರುವಾರ ಘೋಷಿಸಿದ್ದಾರೆ. ಈ ಯೋಜನೆಯನ್ನು ಹಿಂದಿನ ಡಿಎಂಕೆ ಸರ್ಕಾರ ಜಾರಿಗೆ ತಂದಿತ್ತಾದರೂ, ಅರ್ಹ ಮಹಿಳೆಯರಿಗೆ ಆರ್ಥಿಕ ನೆರವು ಮುಂದುವರಿಯಲಿದೆ ಎಂದು ಸರ್ಕಾರಿ ಪ್ರಕಟಣೆ ತಿಳಿಸಿದೆ. 2,500 ರೂಪಾಯಿ ಸಹಾಯಧನದ ಭರವಸೆ…

Read More
cm vijay gives approval for suriya and trisha karuppu morning show

Karuppu: ತ್ರಿಷಾ-ಸೂರ್ಯ ಅಭಿನಯದ ಕುರುಪ್ಪು ಬೆಳಗಿನ ಶೋಗೆ ಸಿಎಂ ವಿಜಯ್‌ ಒಪ್ಪಿಗೆ

ನಟಿ ತ್ರಿಶಾ ಕೃಷ್ಣನ್ ಹಾಗೂ ಸೂರ್ಯ ನಟನೆಯ ಬಹುನಿರೀಕ್ಷಿತ ‘ಕರುಪ್ಪು’ (Karuppu) ಚಿತ್ರದ ಬಿಡುಗಡೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಬೆಂಬಲ ನೀಡಿದ್ದಾರೆ. ಮೇ 14ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾಕ್ಕೆ ಬೆಳಿಗ್ಗೆ 9 ಗಂಟೆಯ ವಿಶೇಷ ಪ್ರದರ್ಶನಗಳನ್ನು (Special Shows) ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವು ಮುಖ್ಯಮಂತ್ರಿ ವಿಜಯ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದೆ. ನನ್ನ ಗೆಳೆಯನ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ಎಂದ ಸೂರ್ಯ ಸಾಮಾನ್ಯವಾಗಿ…

Read More
Vijay walks back appointment of astrologer Rickey Vettrivel as OSD

Vijay: ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕ ಆದೇಶ ಹಿಂದಕ್ಕೆ

ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಜ್ಯೋತಿಷಿಯ ನೇಮಕಾತಿ ವಿವಾದಕ್ಕೆ ಕೊನೆಗೂ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Vijay) ಅವರು ತಮ್ಮ ಆಪ್ತ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (OSD) ನೇಮಿಸಿದ್ದ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ. ಮಿತ್ರಪಕ್ಷಗಳು ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಮೂಢನಂಬಿಕೆಗೆ ಮಣೆ ಹಾಕಿದ್ದಕ್ಕೆ ಮಿತ್ರಪಕ್ಷಗಳ ಆಕ್ರೋಶ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಸಿಕೆ…

Read More