TOP NEWS
actress and bjp leader khushbu supports vijay tvk

TVK: ವಿಜಯ್‌ ಪರ ಚಿತ್ರರಂಗದ ಗಣ್ಯರ ಬ್ಯಾಟಿಂಗ್‌; ರಾಜ್ಯಪಾಲರ ನಡೆಗೆ ಕಮಲ್ ಹಾಸನ್, ಪ್ರಕಾಶ್ ರಾಜ್ ತೀವ್ರ ಆಕ್ಷೇಪ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತಾರಕಕ್ಕೇರಿರುವ ಬೆನ್ನಲ್ಲೇ, ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷಕ್ಕೆ ಚಿತ್ರರಂಗ ಮತ್ತು ರಾಜಕೀಯ ವಲಯದಿಂದ ಬೆಂಬಲದ ಮಹಾಪೂರವೇ ಹರಿದುಬರುತ್ತಿದೆ. ಸಂಖ್ಯಾಬಲದ ಆಧಾರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ವಿಜಯ್ ಅವರಿಗೆ ಅವಕಾಶ ನೀಡದ ರಾಜ್ಯಪಾಲರ ನಿಲುವಿನ ವಿರುದ್ಧ ದಿಗ್ಗಜರು ಧ್ವನಿ ಎತ್ತಿದ್ದಾರೆ. ಖುಷ್ಬೂ ಸುಂದರ್ ಬಹಿರಂಗ ಬೆಂಬಲ: ಬಿಜೆಪಿ ನಾಯಕಿಯಾಗಿ ಗುರುತಿಸಿಕೊಂಡಿರುವ ನಟಿ ಖುಷ್ಬೂ ಸುಂದರ್ ಅವರು ವಿಜಯ್ ಪರವಾಗಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. “ರಾಜ್ಯದ…

Read More
HD kumaraswamy questions about Vijay tvk guarantees

HD Kumaraswamy: ವಿಜಯ್ ಭರವಸೆಗಳಿಗೆ ಬಜೆಟ್ ಅಡ್ಡಿ; ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ

ಬೆಂಗಳೂರು: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿರುವ ನಟ ವಿಜಯ್ ಅವರ ರಾಜಕೀಯ ನಡೆಗಳ ಬಗ್ಗೆ ಅತ್ತ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಆರ್ಥಿಕ ಆತಂಕ ವ್ಯಕ್ತಪಡಿಸಿದ್ದರೆ, ಇತ್ತ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಸಂವಿಧಾನಬದ್ಧ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆರ್ಥಿಕ ಅಸಾಧ್ಯತೆಗಳ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ: ತಮಿಳುನಾಡಿನ ರಾಜಕೀಯ ಬದಲಾವಣೆಗಳ ಕುರಿತು ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, “ತಮಿಳು ಜನತೆ ಸಿನಿಮೀಯ ನಾಯಕರನ್ನು ಮೊದಲಿನಿಂದಲೂ ಆರಾಧಿಸಿಕೊಂಡು ಬಂದಿದ್ದಾರೆ. ಆದರೆ ವಿಜಯ್ ನೀಡಿರುವ ಭರವಸೆಗಳು…

Read More
Congress supports TVk in tamil nadu

TVK: ತಮಿಳುನಾಡಿನಲ್ಲಿ ವಿಜಯ್ ‘ದಳಪತಿ’ ಆಡಳಿತಕ್ಕೆ ಕಾಂಗ್ರೆಸ್ ಸಾಥ್: ಮೈತ್ರಿ ಸರ್ಕಾರ ರಚನೆಗೆ ಕ್ಷಣಗಣನೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೊಸ ಇತಿಹಾಸ ಬರೆದಿರುವ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಕಾಂಗ್ರೆಸ್ ಪೂರ್ಣ ಬೆಂಬಲ ಘೋಷಿಸಿದೆ. ಚೆನ್ನೈನ ಟಿವಿಕೆ ಪ್ರಧಾನ ಕಚೇರಿಯಲ್ಲಿ ವಿಜಯ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು, ಮೈತ್ರಿ ಸರ್ಕಾರ ರಚನೆಗೆ ಬೆಂಬಲ ಸೂಚಿಸುವ ಅಧಿಕೃತ ಪತ್ರವನ್ನು ಹಸ್ತಾಂತರಿಸಿದ್ದಾರೆ. ಈ ಬೆಳವಣಿಗೆಯೊಂದಿಗೆ ರಾಜ್ಯದಲ್ಲಿ ವಿಜಯ್ ಸಾರಥ್ಯದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತವಾಗಿದೆ. ಬದಲಾವಣೆ ಬಯಸಿದ ಜನತೆಗೆ ಗೆಲುವು ಸಮರ್ಪಣೆ: ಚುನಾವಣಾ ಯಶಸ್ಸಿನ ಬಳಿಕ…

Read More
tamil nadu dmk minister lost election by one vote

Tamil Nadu: ಕೇವಲ ಒಂದು ಮತದ ಅಂತರದಿಂದ ಸಚಿವರ ಸೋಲು: ತಿರುಪ್ಪತ್ತೂರಿನಲ್ಲಿ ‘ದೈತ್ಯ ಸಂಹಾರ’ ಮಾಡಿದ ವಿಜಯ್ ಪಕ್ಷದ ಅಭ್ಯರ್ಥಿ!

ಚೆನ್ನೈ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಎಷ್ಟು ನಿರ್ಣಾಯಕ ಎಂಬುದಕ್ಕೆ ತಮಿಳುನಾಡಿನ ತಿರುಪ್ಪತ್ತೂರು (Tamil Nadu) ವಿಧಾನಸಭಾ ಕ್ಷೇತ್ರದ ಫಲಿತಾಂಶವು ಜೀವಂತ ಸಾಕ್ಷಿಯಾಗಿದೆ. ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಡಿಎಂಕೆಯ ಪ್ರಭಾವಿ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರನ್ನು ಕೇವಲ ಒಂದೇ ಒಂದು ಮತದ ಅಂತರದಿಂದ ಪರಾಭವಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಕೊನೆಯ ಕ್ಷಣದವರೆಗೆ ಉಸಿರು ಬಿಗಿಹಿಡಿಯುವ ಕುತೂಹಲ: ಡಿಎಂಕೆಯ ಭದ್ರಕೋಟೆ ಎಂದೇ ನಂಬಲಾದ ಈ ಕ್ಷೇತ್ರದಲ್ಲಿ…

Read More
tamil nadu vijay tvk Virugambakkam candidate video viral

TVK: ಸಿನೆಮಾ ಸ್ಟೈಲ್‌ನಲ್ಲಿ ಚಾಲಕನ ಮಗ ಈಗ ಶಾಸಕ! ವಿರುಗಂಬಕ್ಕಂನಲ್ಲಿ ಡಿಎಂಕೆ ಭದ್ರಕೋಟೆ ಭೇದಿಸಿದ ವಿಜಯ್ ಆಪ್ತ ಶಬರಿನಾಥನ್

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ನಟ ವಿಜಯ್ ಅವರ TVK ಪಕ್ಷವು, ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಸ್ಥಾನ ನೀಡುವ ಮೂಲಕ ಗಮನ ಸೆಳೆದಿದೆ. ವಿಶೇಷವಾಗಿ ವಿಜಯ್ ಅವರ ದೀರ್ಘಕಾಲದ ಚಾಲಕ ಹಾಗೂ ಆಪ್ತ ಸಹಾಯಕ ರಾಜೇಂದ್ರನ್ ಅವರ ಪುತ್ರ ಆರ್. ಶಬರಿನಾಥನ್, ಚೆನ್ನೈನ ವಿರುಗಂಬಕ್ಕಂ ಕ್ಷೇತ್ರದಲ್ಲಿ ಪ್ರಬಲ ಡಿಎಂಕೆ ಅಭ್ಯರ್ಥಿಯನ್ನು ಸೋಲಿಸಿ ಐತಿಹಾಸಿಕ ಜಯ ದಾಖಲಿಸಿದ್ದಾರೆ. ಭಾವನಾತ್ಮಕ ಗೆಲುವು: ಅಭ್ಯರ್ಥಿಗಳ ಘೋಷಣೆ ಸಂದರ್ಭದಲ್ಲಿ ವಿಜಯ್ ಅವರು ಶಬರಿನಾಥನ್ ಹೆಸರನ್ನು ಪ್ರಕಟಿಸಿದಾಗ, ತಂದೆ-ಮಗ ಇಬ್ಬರೂ ವೇದಿಕೆಯ…

Read More
tamil nadu who is tvk candidate vs babu

Tamil Nadu: ಕೊಳತ್ತೂರು ಕೋಟೆಯಲ್ಲಿ ಸ್ಟಾಲಿನ್‌ಗೆ ಅನಿರೀಕ್ಷಿತ ಸೋಲು: ವಿಜಯ್ ಸಾರಥ್ಯದ ಟಿವಿಕೆ ಅಭ್ಯರ್ಥಿ ವಿ.ಎಸ್. ಬಾಬುಗೆ ಐತಿಹಾಸಿಕ ಜಯ!

ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭಾ ಚುನಾವಣಾ ಫಲಿತಾಂಶವು ದ್ರಾವಿಡ ರಾಜಕಾರಣದ ದಿಕ್ಕನ್ನೇ ಬದಲಿಸಿದ್ದು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ತಮ್ಮದೇ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್ ಅವರು ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ವಿರುದ್ಧ 8,000ಕ್ಕೂ ಅಧಿಕ ಮತಗಳಿಂದ ಪರಾಭವಗೊಂಡಿದ್ದಾರೆ. ಈ ಫಲಿತಾಂಶ ಇಡೀ ದೇಶದ ಗಮನ ಸೆಳೆದಿದ್ದು, ವಿಜಯ್ ಅವರ ಪಕ್ಷ 110 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಬ್ಬರಿಸುತ್ತಿದೆ. ಸ್ಟಾಲಿನ್ ವಿಜಯಕ್ಕೆ ಶ್ರಮಿಸಿದ್ದ ನಾಯಕನಿಂದಲೇ…

Read More
vijay TVK rare achievement like TDP and AAP

TVK: ತಮಿಳುನಾಡು ರಾಜಕೀಯದಲ್ಲಿ ವಿಜಯ್ ಸುನಾಮಿ, ರಾಜಕೀಯದ ಹೊಸ ‘ಯೂನಿಕಾರ್ನ್’ ಟಿವಿಕೆ!

ಚೆನ್ನೈ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಅಧಿಪತ್ಯ ಸ್ಥಾಪಿಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಎಂಬ ಎರಡು ದೈತ್ಯ ಪಕ್ಷಗಳನ್ನು ಬದಿಗೆ ಸಳ್ಳಿ, ನಟ ವಿಜಯ್ (Vijay) ಸಾರಥ್ಯದ ‘ತಮಿಳಗ ವೆಟ್ರಿ ಕಳಗಂ’ (TVK) ಅಧಿಕಾರದ ಹತ್ತಿರಕ್ಕೆ ಬಂದಿದೆ. ಚೊಚ್ಚಲ ಚುನಾವಣೆಯಲ್ಲೇ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಛಿದ್ರಗೊಳಿಸಿರುವ ವಿಜಯ್ ಅವರ ಈ ಸಾಧನೆಯನ್ನು ರಾಜಕೀಯ ವಿಶ್ಲೇಷಕರು ‘ಬಿಗ್ ಬ್ಯಾಂಗ್’ ಕ್ಷಣ ಎಂದು ಕರೆಯುತ್ತಿದ್ದಾರೆ. ಮೊದಲ ಯತ್ನದಲ್ಲೇ ಭರ್ಜರಿ ಮುನ್ನಡೆ: ರಾಜ್ಯದ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ…

Read More