TOP NEWS
Trisha Remark Case Madras High Court Orders Station Bail for Udhayanidhi Stalin

Udayanidhi Stalin: ಉದಯನಿಧಿ ಸ್ಟಾಲಿನ್ ಬಂಧನ ವಿವಾದ: ವಿಪಕ್ಷ ನಾಯಕನಿಗೆ ‘ಸ್ಟೇಷನ್ ಬೈಲ್’ ನೀಡಲು ಹೈಕೋರ್ಟ್ ಆದೇಶ

ಚೆನ್ನೈ: ನಟಿ ತ್ರಿಷಾ ಕುರಿತು ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಅವರಿಗೆ ಮದ್ರಾಸ್ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಉದಯನಿಧಿ ಅವರನ್ನು ತಕ್ಷಣವೇ ಪೊಲೀಸ್ ಠಾಣೆ ಜಾಮೀನಿನ (ಸ್ಟೇಷನ್ ಬೈಲ್) ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಮಂಗಳವಾರ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಏನಿದು ಪ್ರಕರಣ? ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್…

Read More
tamil nadu udayanidhi stalin taunts vijay over his wife divorce case in assembly

Tamil Nadu: ತಮಿಳುನಾಡು ಅಸೆಂಬ್ಲಿಯಲ್ಲಿ ‘ವಿಜಯ್ ವರ್ಸಸ್ ಉದಯನಿಧಿ’ ಕದನ: ರಾಜಕೀಯ ಜಿದ್ದಾಜಿದ್ದಿಗೆ ಕೌಟುಂಬಿಕ ಕೋರ್ಟ್ ಟ್ವಿಸ್ಟ್

ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭೆಯು ಇದೀಗ ಇಬ್ಬರು ಯುವ ರಾಜಕೀಯ ನಾಯಕರ ತೀರಾ ವೈಯಕ್ತಿಕ ಮಟ್ಟದ ವಾಗ್ದಾಳಿಗೆ ವೇದಿಕೆಯಾಗಿದೆ. ಮುಖ್ಯಮಂತ್ರಿ ವಿಜಯ್ ಹಾಗೂ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ನಡುವಿನ ರಾಜಕೀಯ ಸಮರ ಹದ್ದುಮೀರಿದ್ದು, ಪರಸ್ಪರರ ಖಾಸಗಿ ಬದುಕನ್ನು ಅಸೆಂಬ್ಲಿಯಲ್ಲೇ ಕೆದಕುವ ಹಂತಕ್ಕೆ ತಲುಪಿದೆ. ಸದನದಲ್ಲಿ ಸಿಎಂ ವಿಜಯ್ ಮಾಡಿದ ಭಾಷಣಕ್ಕೆ ಕೌಂಟರ್ ಕೊಡುವ ನೆಪದಲ್ಲಿ ಉದಯನಿಧಿ ಅವರು, ವಿಜಯ್ ಅವರ ವೈವಾಹಿಕ ಜೀವನದ ವಿಚ್ಛೇದನ ಪ್ರಕರಣವನ್ನು ಎಳೆದು ತಂದು ಭಾರಿ ಸಂಚಲನ ಮೂಡಿಸಿದ್ದಾರೆ. ವಿಜಯ್…

Read More