TOP NEWS
Who is going to be next kerala cm UDF decided

Kerala: ಕೇರಳ ರಾಜಕೀಯದ ಕುತೂಹಲಕ್ಕೆ ತೆರೆ! ಯಾರು ಏರಲಿದ್ದಾರೆ ಮುಖ್ಯಮಂತ್ರಿ ಸಿಂಹಾಸನ?

ತಿರುವನಂತಪುರಂ: ಕೇರಳ (Kerala) ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿ ವಾರ ಕಳೆದರೂ ಬಾಕಿ ಉಳಿದಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಈಗ ಅಂತಿಮ ಹಂತಕ್ಕೆ ತಲುಪಿದೆ. ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್ ನಡೆಸಿದ ಸುದೀರ್ಘ ಸಮಾಲೋಚನೆಗಳ ನಂತರ, ಹೊಸ ಮುಖ್ಯಮಂತ್ರಿಯ ಹೆಸರು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ದೆಹಲಿಯಲ್ಲಿ ನಡೆದ ನಿರ್ಣಾಯಕ ಚರ್ಚೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ನಂತರ ಮಾತನಾಡಿದ ಹಿರಿಯ ನಾಯಕರು, ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ…

Read More
keralam cm post kc venugopal finalized by high command

Keralam: ಕೇರಳದ ಮುಂದಿನ ಸಿಎಂ ಯಾರು? ಶಾಸಕರ ಬೆಂಬಲ ಗಳಿಸಿದ ಕೆ.ಸಿ. ವೇಣುಗೋಪಾಲ್; ಹೈಕಮಾಂಡ್ ಅಂಗಳದಲ್ಲಿ ಅಂತಿಮ ನಿರ್ಧಾರ

ತಿರುವನಂತಪುರಂ: ಕೇರಳ (Keralam) ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಯುಡಿಎಫ್ ಮೈತ್ರಿಕೂಟದಲ್ಲಿ ಈಗ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದೆ. ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚಿನವರು ಕೆ.ಸಿ. ವೇಣುಗೋಪಾಲ್ ಅವರ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವೇಣುಗೋಪಾಲ್ ಪರ ಒಲವು: ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರಾದ ಅಜಯ್ ಮಾಕೆನ್ ಮತ್ತು ಮುಕುಲ್ ವಾಸ್ನಿಕ್ ಅವರು ಶಾಸಕರ ಅಭಿಪ್ರಾಯ ಪಡೆದು ದೆಹಲಿಗೆ ಮರಳಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್‌ನ ಒಟ್ಟು 63 ಶಾಸಕರಲ್ಲಿ ಸುಮಾರು 43…

Read More