Warm Welcome for Former IPS Officer Annamalai During His Visit to Udupi Sri Krishna Matha

Annamalai: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಅಣ್ಣಾಮಲೈ: ಮಠದಲ್ಲಿ ಗೌರವ ಸತ್ಕಾರ

ಉಡುಪಿ: ತಮಿಳುನಾಡಿನ ಪ್ರಮುಖ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ (Annamalai) ಅವರು ಬುಧವಾರ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು. ಮಠದ ಆಡಳಿತ ಮಂಡಳಿ ಹಾಗೂ ಅರ್ಚಕರು ಮಾಜಿ ಪೊಲೀಸ್ ಅಧಿಕಾರಿಯನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಮಠದ ಸಂಪ್ರದಾಯದಂತೆ ಕನಕನ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಅಣ್ಣಾಮಲೈ ಅವರು ವಿಶೇಷ ಪೂಜೆ ಸಲ್ಲಿಸಿದರು. ದರ್ಶನದ ಬಳಿಕ ಶ್ರೀಮಠದ ತೀರ್ಥ ಪ್ರಸಾದ ಸ್ವೀಕರಿಸಿದ ಅವರಿಗೆ,…

Read More
Udupi house handed over to the koraga community

Udupi: ಕೊರಗ ಸಮುದಾಯದವರಿಗೆ ಮನೆ ಹಸ್ತಾಂತರ, ನಟ ರಿಷಬ್‌ ಭಾಗಿ

ಉಡುಪಿ:  ಬ್ರಹ್ಮಾವರ (Udupi) ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಎಂಬಲ್ಲಿ ಪರಿಶಿಷ್ಟ ಪಂಗಡದ ಕೊರಗ ಸಮುದಾಯದವರಿಗೆ ನಿರ್ಮಾಣ ಮಾಡಲಾದ ಮನೆಗಳನ್ನ ಹಸ್ತಾಂತರ ಮಾಡಲಾಯಿತು. 8 ಮನೆಗಳ ಹಸ್ತಾಂತರ  ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 8 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಉದ್ಘಾಟಿಸಿದರು.  ಇದೇ ವೇಳೆ ಮನೆ ನಿರ್ಮಾಣ ಕಾರ್ಯದಲ್ಲಿ ಧನ ಸಹಾಯ ನೀಡಿದ ದಾನಿಗಳನ್ನು ಪುತ್ತಿಗೆ ಶ್ರೀಗಳು ಅಭಿನಂದಿಸಿದರು. ಯಾರೆಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು? ಈ ವೇಳೆ…

Read More