Piyush Goyal: ವಿಕಸಿತ ಭಾರತದ ಪರಿಕಲ್ಪನೆ ಈ ಬಜೆಟ್: ಪಿಯೂಷ್ ಗೋಯಲ್
ಮುಂಬೈ: 2047ರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಸಾಲಿನ ಬಜೆಟ್ ರೂಪಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ. ಬಜೆಟ್ನಲ್ಲಿ ಉತ್ಪಾದನಾ ವಲಯಕ್ಕೆ ಒತ್ತು ಮುಂಬೈನಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಸಚಿವರು, ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತದ ಸ್ಥಾನವನ್ನು ಬಲಪಡಿಸಲು ಬಜೆಟ್, ಉತ್ಪಾದನಾ ವಲಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು. ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಇತರ ಎಲ್ಲಾ ಕ್ರಮಗಳು ಮುನ್ನಡೆಸುತ್ತಿರುವ ಅವಕಾಶಗಳನ್ನು ಗ್ರಹಿಸಲು…
