TOP NEWS
crime nada bomb blast in uttar kannada 8 house damaged accused escaped

Crime: ಮನೆಯಲ್ಲಿ ಶೇಖರಿಸಿದ್ದ ನಾಡಬಾಂಬ್ ಸ್ಫೋಟ; 8 ಮನೆಗಳಿಗೆ ಹಾನಿ, ತಲೆಮರೆಸಿಕೊಂಡ ಮಾಲೀಕ

ಉತ್ತರ ಕನ್ನಡ: ಜಿಲ್ಲೆಯ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಭಾನುವಾರ ಭೀಕರ ಸ್ಫೋಟವೊಂದು ಸಂಭವಿಸಿದೆ. ಗ್ರಾಮದ ನಿವಾಸಿಯಾದ ವಾಸುದೇವ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಇಡಲಾಗಿದ್ದ ಸ್ಫೋಟಕ ವಸ್ತುಗಳು ಏಕಾಏಕಿ ಸಿಡಿದಿದ್ದೇ ಈ ದುರ್ಘಟನೆಗೆ ಕಾರಣ (Crime) ಎನ್ನಲಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ವಾಸುದೇವ ಅವರ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿರುವುದಲ್ಲದೆ ಸುತ್ತಮುತ್ತಲಿನ ಸುಮಾರು ಎಂಟು ಮನೆಗಳ ಗೋಡೆ ಮತ್ತು ಮೇಲ್ಛಾವಣಿಗಳಿಗೆ ಹಾನಿಯಾಗಿದೆ. ಹಳ್ಳಿಯಲ್ಲಿ ಏಕಾಏಕಿ ಗುಡುಗಿನಂತಹ ಭಾರಿ ಶಬ್ದ ಕೇಳಿಬರುತ್ತಿದ್ದಂತೆ ಗ್ರಾಮಸ್ಥರು ದಿಕ್ಕೆಟ್ಟು ಓಡಿದ್ದು, ಇಡೀ ಪ್ರದೇಶದಲ್ಲಿ ಸದ್ಯ…

Read More
cm siddaramaiah caste census report master stroke

CM Siddaramaiah: ಉತ್ತರ ಕನ್ನಡ ಕಡಲತೀರದಲ್ಲಿ ಘೋರ ದುರಂತ, ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ನದಿಯ ತಟ್ಟೆಹಕ್ಕಲು ಕಡಲ ತೀರದ ಸಮೀಪ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಈ ಹೃದಯವಿದ್ರಾವಕ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿಗಳ ಆರ್ಥಿಕ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಷಾದ ವ್ಯಕ್ತಪಡಿಸಿದ ಸಿಎಂ ಈ ದುರದೃಷ್ಟಕರ…

Read More
crime man took his life after returning from Malaysia

Self Harming: ವಿದೇಶದಿಂದ ಬಂದ ನಾಲ್ಕೇ ದಿನಕ್ಕೆ ಪತಿ ಆತ್ಮಹತ್ಯೆ; ಪತ್ನಿ, ಅತ್ತೆ ವಿರುದ್ಧ ಡೆತ್‌ನೋಟ್‌ನಲ್ಲಿ ಗಂಭೀರ ಆರೋಪ

ದಾಂಡೇಲಿ: ಮಲೇಷ್ಯಾದಲ್ಲಿ ಕೆಲಸ ಮುಗಿಸಿ ನಾಲ್ಕು ದಿನಗಳ ಹಿಂದಷ್ಟೇ ತಾಯ್ನಾಡಿಗೆ ಮರಳಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಬಾಂಬೆಚಾಳದ ನಿವಾಸಿ ರಾಘವೇಂದ್ರ ವಾಡಕರ ಮೃತಪಟ್ಟವರು. ಸಾವಿಗೂ ಮುನ್ನ ಅವರು ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ ಪತ್ನಿ ಮತ್ತು ಅತ್ತೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾವಿಗೆ ಪತ್ನಿಯ ನಡವಳಿಕೆಯೇ ಕಾರಣ? ಕಳೆದ ಹಲವು ವರ್ಷಗಳಿಂದ ಮಲೇಷ್ಯಾದಲ್ಲಿ ಉದ್ಯೋಗದಲ್ಲಿದ್ದ ರಾಘವೇಂದ್ರ, ಪತ್ನಿ ಮೇಘಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ…

Read More