TOP NEWS
Tejasvi Surya Completes Kanwar Yatra Brings Holy Ganga Jal to Bengaluru Temple

Tejasvi Surya: ಗಂಗೆಯಿಂದ ಗವಿ ಗಂಗಾಧರೇಶ್ವರನವರೆಗೆ: ಹರಿದ್ವಾರದ ಗಂಗಾಜಲ ತಂದು ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿದ ತೇಜಸ್ವಿ ಸೂರ್ಯ!

ಉತ್ತರಾಖಂಡ್: 2027ರ ಉತ್ತರಾಖಂಡ್ ವಿಧಾನಸಭೆ ಚುನಾವಣೆಗೆ ಭರವಸೆಯ ತಯಾರಿ ಆರಂಭಿಸಿರುವ ಬಿಜೆಪಿ, ರಾಜ್ಯದಲ್ಲಿ ಯುವಕರನ್ನು ತಲುಪಲು ಹೊಸ ತಂತ್ರ ರೂಪಿಸಿದೆ. ಇದರ ಭಾಗವಾಗಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya), ಹರಿದ್ವಾರದಿಂದ ಋಷಿಕೇಶದವರೆಗೆ 26 ಕಿಲೋಮೀಟರ್‌ಗಳ ಕಂವಾರ್‌ ಯಾತ್ರೆ ನಡೆಸಿದರು. ಸಂಸ್ಕೃತಿ, ಶ್ರದ್ಧೆ ಹಾಗೂ ಸೇವೆಯ ಮೂಲಕ ಯುವಜನತೆಯನ್ನು ತಲುಪುವ ಪಕ್ಷದ ಯೋಜನೆಯಲ್ಲಿ ಈ ಯಾತ್ರೆ ಪ್ರಮುಖ ಘಟ್ಟವಾಗಿದೆ.‌ ಗಂಗಾ ಸ್ನಾನ…

Read More
Badrinath Temple Donation Scam CM Dhami Orders High Level Probe Senior Official Suspended

Badrinath: ಬದರಿನಾಥ ಧಾಮದ ಕಾಣಿಕೆ ಎಣಿಕೆಯಲ್ಲಿ ಭಾರಿ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ, ಹಿರಿಯ ಅಧಿಕಾರಿ ಸಸ್ಪೆಂಡ್!

ಉತ್ತರಾಖಂಡ: ಇಲ್ಲಿನ ಪ್ರಸಿದ್ಧ ಬದರಿನಾಥ (Badrinath) ದೇವಸ್ಥಾನಕ್ಕೆ ಭಕ್ತರು ನೀಡುವ ದೇಣಿಗೆ ಮತ್ತು ಕಾಣಿಕೆಗಳ ಎಣಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಉತ್ತರಾಖಂಡ ಸರ್ಕಾರವು ಪ್ರಕರಣದ ತನಿಖೆಗಾಗಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಧೀರಜ್ ಸಿಂಗ್ ಗರ್ಬಿಯಾಲ್ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಗರ್ವಾಲ್ ಕಮಿಷನರ್ ಆನಂದ್ ಸ್ವರೂಪ್ ನೇತೃತ್ವದ ಈ ಸಮಿತಿಯು…

Read More
viral news family finds 27 snake hatchlings in their water tank

Viral News: ಒಂದೇ ಟ್ಯಾಂಕ್‌ನಲ್ಲಿ 27 ಹಾವಿನ ಮರಿಗಳು!

ಹರಿದ್ವಾರ: ಉತ್ತರಾಖಂಡದ ಪವಿತ್ರ ನಗರಿ ಹರಿದ್ವಾರದ ಸಮೀಪದ ಹಳ್ಳಿಯೊಂದರಲ್ಲಿ ಅತ್ಯಂತ ದಿಗ್ಭ್ರಮೆಗೊಳಿಸುವ ಘಟನೆಯೊಂದು ಜರುಗಿದೆ. ಮನೆಯೊಂದರ ಕುಡಿಯುವ (Viral News) ಹಾಗೂ ದಿನಬಳಕೆಯ ನೀರಿನ ಟ್ಯಾಂಕ್ ಒಳಗೆ ಬರೋಬ್ಬರಿ ಇಪ್ಪತ್ತೇಳು ಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿದ್ದು, ಇದನ್ನು ಕಂಡ ಮನೆಯವರು ಹಾಗೂ ಗ್ರಾಮಸ್ಥರು ಭೀತಿಯಿಂದ ಜಡವಾಗಿದ್ದಾರೆ. ಜಿಲ್ಲೆಯ ಸರಾಯ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಇಡೀ ಭಾಗದಲ್ಲಿ ಈ ಹಾವಿನದ್ದೇ ಚರ್ಚೆ ನಡೆಯುತ್ತಿದೆ. ಬಾವಿಯೊಳಗಿದ್ದ ಬರೋಬ್ಬರಿ 27 ಹಾವಿನ ಮರಿಗಳು ಸರಾಯ್ ಗ್ರಾಮದ ನಿವಾಸಿಯೊಬ್ಬರು…

Read More