V Somanna: ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತ ಆಗಿಲ್ಲ: ವಿ ಸೋಮಣ್ಣ
ಬೆಳಗಾವಿ: ಇತ್ತೀಚಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026ನೇ ಸಾಲಿನ ಬಜೆಟ್ ನಲ್ಲಿ ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತಗೊಳಿಸಲಾಗಿಲ್ಲ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ. ಹೆಚ್ಚು ನೀಡಲಾಗಿದೆ ಎಂದ ಸಂಸದರು 15ನೆಯ ಹಣಕಾಸಿನ ಆಯೋಗಕ್ಕಿಂತ ಹೆಚ್ಚಿಗೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ಇದ್ದ ಶೇಕಡ 3.5 ರಷ್ಟಿದ್ದ ತೆರಿಗೆ ಪಾಲನ್ನು 16ನೇ ಹಣಕಾಸಿನ ಆಯೋಗದಲ್ಲಿ…
