BJP Hits Out at Congress Over Vande Mataram Announces Nationwide Awareness Campaign

Vande Mataram: ‘ವಂದೇ ಮಾತರಂ’ ಗೌರವದ ವಿಚಾರದಲ್ಲಿ ರಾಜಿಯಿಲ್ಲ: ಕಾಂಗ್ರೆಸ್ ನಿರ್ಧಾರ ಖಂಡಿಸಿ ಬಿಜೆಪಿ ಮಹತ್ವದ ನಿರ್ಣಯ

ನವದೆಹಲಿ: ‘ವಂದೇ ಮಾತರಂ’ (Vande Mataram) ರಾಷ್ಟ್ರಗೀತೆಯ ಸಂಪೂರ್ಣ ಆಶಯಕ್ಕೆ ಮತ್ತು ಇತಿಹಾಸಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಪ್ರತಿಪಾದಿಸಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಉಗ್ರವಾಗಿ ಖಂಡಿಸಿ ಮಹತ್ವದ ನಿರ್ಣಯ ಅಂಗೀಕರಿಸಿದೆ. ಅಷ್ಟೇ ಅಲ್ಲದೆ, ವಂದೇ ಮಾತರಂ ಗೀತೆಯ ಭವ್ಯ ಪರಂಪರೆಯನ್ನು ದೇಶದ ಮೂಲೆ ಮೂಲೆಗೂ ತಲುಪಿಸಲು ಬೃಹತ್ ಜಾಗೃತಿ ಅಭಿಯಾನ ಆರಂಭಿಸುವುದಾಗಿ ಘೋಷಿಸಿದೆ. ಪದಾಧಿಕಾರಿಗಳ ಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ…

Read More
Jail Term for Insulting National Song President Murmu Approves New Law Protecting Vande Mataram

Vande Mataram: ಇನ್ಮುಂದೆ ‘ವಂದೇ ಮಾತರಂ’ಗೆ ಅಡ್ಡಿಪಡಿಸಿದರೆ 3 ವರ್ಷ ಜೈಲು; ರಾಷ್ಟ್ರಪತಿ ಅಂಕಿತ!

ನವದೆಹಲಿ: ಭಾರತದ ರಾಷ್ಟ್ರೀಯ ಗೀತೆ ‘ಜನ ಗಣ ಮನ’ಕ್ಕೆ ಇರುವ ಕಾನೂನು ರಕ್ಷಣೆ ಮತ್ತು ಗೌರವ ಇನ್ನು ಮುಂದೆ ರಾಷ್ಟ್ರಗೀತೆ ‘ವಂದೇ ಮಾತರಂ’(Vande Mataram)ಗೂ ಸಿಗಲಿದೆ. ವಂದೇ ಮಾತರಂ ಗೀತೆಯನ್ನು ಹಾಡುವುದಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವುದು ಅಥವಾ ಅಪಮಾನ ಮಾಡುವುದನ್ನು ಅಪರಾಧ ಎಂದು ಪರಿಗಣಿಸುವ ಮಹತ್ವದ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಅಧಿಕೃತ ಅಂಕಿತ ಹಾಕಿದ್ದಾರೆ. ಇದರೊಂದಿಗೆ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಕಾಯ್ದೆ-2026’ ದೇಶಾದ್ಯಂತ ಜಾರಿಗೆ ಬಂದಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ….

Read More
Vande Mataram to get National Anthem Status

Vande Mataram: ಇನ್ನು ಮುಂದೆ ‘ವಂದೇ ಮಾತರಂ’ಗೂ ರಾಷ್ಟ್ರಗೀತೆಯಷ್ಟೇ ಗೌರವ: ಕೇಂದ್ರ ಸರ್ಕಾರದಿಂದ ಕಾನೂನು ತಿದ್ದುಪಡಿ

ನವದೆಹಲಿ: ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರೇರಕ ಶಕ್ತಿಯಾಗಿದ್ದ ‘ವಂದೇ ಮಾತರಂ’ (Vande Mataram) ಗೀತೆಗೆ ಸಾಂವಿಧಾನಿಕವಾಗಿ ಅತ್ಯುನ್ನತ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು, ಈ ಗೀತೆಯನ್ನು ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ ಸಮಾನವಾಗಿ ಪರಿಗಣಿಸುವ ಪ್ರಸ್ತಾವನೆಗೆ ಅಸ್ತು ಎಂದಿದೆ. ಅವಮಾನಿಸಿದರೆ ಕಠಿಣ ಶಿಕ್ಷೆ: ಬಂಕಿಮಚಂದ್ರ ಚಟರ್ಜಿ ಅವರು ಈ ಗೀತೆಯನ್ನು ರಚಿಸಿ 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ….

Read More