Confusion Looms Over August 13 Karnataka Bandh Defiant Vatal Nagaraj Pushes Ahead Amid Faction Split

Vatal Nagaraj: ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಸಂಘಟನೆಗಳಲ್ಲೇ ಬಿರುಕು; ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ವಾಟಾಳ್ ಹಠ!

ಹುಬ್ಬಳ್ಳಿ: ಕಾವೇರಿ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಘೋಷಿಸಿರುವ ಕರ್ನಾಟಕ ಬಂದ್‌ಗೆ ದಿನಗಣನೆ ಆರಂಭ ಬೆನ್ನಲ್ಲೇ ಒಮ್ಮತ ಮೂಡದೆ ಗೊಂದಲದ ಗೂಡಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ನೀರಿನ ಬಿಕ್ಕಟ್ಟು ಸದ್ಯಕ್ಕೆ ತಣ್ಣಗಾಗಿರುವುದರಿಂದ ಬಂದ್ ಅನಗತ್ಯ ಎಂದು ಹಲವು ಸಂಘಟನೆಗಳು ಹಿಂದೆ ಸರಿದಿವೆ. ಆದರೆ, ಯಾರೇ ವಿರೋಧಿಸಿದರೂ ನಿಗದಿಪಡಿಸಿದಂತೆ ಇದೇ ತಿಂಗಳ 13ರಂದು ರಾಜ್ಯ ಬಂದ್ ನಡೆಸಿಯೇ ಸೀರುತ್ತೇವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್…

Read More
Vatal Nagaraj leads unique Crowbar March against GBA over demolition drive

GBA: ಬಡ ವ್ಯಾಪಾರಿಗಳ ಅಂಗಡಿಗಳ ಮೇಲೆ ಜೆಸಿಬಿ ದಾಳಿ: ಜಿಬಿಎ ದರ್ಪದ ವಿರುದ್ಧ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ!

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಫುಟ್‌ಪಾತ್ ಬದಿಯ ಸಣ್ಣ ಮತ್ತು ಬಡ ವ್ಯಾಪಾರಿಗಳ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕ್ರಮದ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ದಬ್ಬಾಳಿಕೆಯನ್ನು ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಹಳೇ ಬಿಬಿಎಂಪಿ ಕಚೇರಿ ಬಳಿ ಇರುವ ಜಿಬಿಎ ಕಚೇರಿ ಮುಂಭಾಗದಲ್ಲಿ ಬೃಹತ್ ‘ಗುದ್ದಲಿ ಮೆರವಣಿಗೆ’ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು. ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್‌…

Read More