TOP NEWS
Vijay tvk party orders not place banner and poster

Vijay: ಜನರಿಗೆ ತೊಂದರೆ ಆಗುವಂತೆ ಪೋಸ್ಟರ್-ಬ್ಯಾನರ್‌ ಹಾಕಬೇಡಿ: ಟಿವಿಕೆ ಕಾರ್ಯಕರ್ತರಿಗೆ ವಿಜಯ್‌ ಆದೇಶ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸೂಪರ್ ಸ್ಟಾರ್ ವಿಜಯ್ (Vijay) ಅವರು ತಮ್ಮ ಆಡಳಿತದ ಮೊದಲ ದಿನವೇ ಜನಪರ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭಾರಿ ಸಂಚಲನ ಮೂಡಿಸಿದ್ದಾರೆ. ಮಂಗಳವಾರ ಬೆಳಿಗ್ಗೆಯಷ್ಟೇ ಶಾಲೆಗಳು, ಧಾರ್ಮಿಕ ಕೇಂದ್ರಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ 717 ಸರ್ಕಾರಿ ಮದ್ಯದಂಗಡಿಗಳನ್ನು (ಟಾಸ್ಮಾಕ್) ಮುಚ್ಚುವಂತೆ ಅವರು ಅದೇಶಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ 4,765 ಮದ್ಯದಂಗಡಿಗಳ ಪೈಕಿ ಶಿಕ್ಷಣ ಸಂಸ್ಥೆಗಳು ಮತ್ತು ಜನನಿಬಿಡ ಪ್ರದೇಶಗಳ ಬಳಿಯಿರುವ ಮದ್ಯದಂಗಡಿಗಳನ್ನು ಎರಡು ವಾರಗಳ…

Read More
tamil nadu madras high court gives stay to TVK Tirupattur MLA voting big shock to tvk

Tamil Nadu: ಟಿವಿಕೆಗೆ ಮತ್ತೊಂದು ಶಾಕ್‌, ಶಾಸಕನಿಗೆ ಸದನದಲ್ಲಿ ಮತ ಹಾಕದಂತೆ ಹೈಕೋರ್ಟ್‌ ತಡೆ

ಚೆನ್ನೈ: ತಮಿಳುನಾಡು (Tamil Nadu) ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಮದ್ರಾಸ್ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಕೇವಲ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದ ಟಿವಿಕೆ ಶಾಸಕ ಆರ್. ಶ್ರೀನಿವಾಸ ಸೇತುಪತಿ ಅವರು ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ ನ್ಯಾಯಾಲಯ ಮಂಗಳವಾರ (ಮೇ 12, 2026) ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಸೂಚನೆಯಂತೆ…

Read More
tamilnadu new cm vijay old interview about favorite song and trisha goes viral

Vijay: ಸಿಎಂ ವಿಜಯ್‌ಗೆ ಡ್ರೈವಿಂಗ್ ಕಿಕ್ ಕೊಡೋದು ತ್ರಿಶಾ ಅಭಿನಯದ ಆ ಹಾಡಂತೆ! ಹಳೆಯ ವಿಡಿಯೋ ಈಗ ಫುಲ್ ವೈರಲ್

ತಮಿಳುನಾಡಿನ ಆಡಳಿತ ಚುಕ್ಕಾಣಿ ಹಿಡಿದಿರುವ ‘ದಳಪತಿ’ ವಿಜಯ್ (Vijay) ಅವರ ಹಳೆಯ ವಿಡಿಯೋವೊಂದು ಈಗ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರ ವೈಯಕ್ತಿಕ ಇಷ್ಟ-ಕಷ್ಟಗಳ ಬಗ್ಗೆ ಅಭಿಮಾನಿಗಳು ಹೆಚ್ಚು ಆಸಕ್ತಿ ತೋರುತ್ತಿದ್ದು, ಈ ನಡುವೆ ನಟಿ ತ್ರಿಶಾ ಕುರಿತಾದ ಅವರ ಹಳೆಯ ಮಾತುಗಳು ಮುನ್ನೆಲೆಗೆ ಬಂದಿವೆ. ವಿಜಯ್ ಫೇವರಿಟ್ ‘ಅರ್ಜುನರ್ ವಿಲ್’ ಹಾಡು ಹಿಂದೆ ನೀಡಿದ್ದ ಸಂದರ್ಶನವೊಂದರಲ್ಲಿ ವಿಜಯ್ ತಮ್ಮ ಸಿನಿಪಯಣದ ಆಪ್ತ ಕ್ಷಣಗಳನ್ನು ಹಂಚಿಕೊಂಡಿದ್ದರು. “ನನಗೆ ನನ್ನದೇ ನಟನೆಯ ‘ಗಿಲ್ಲಿ‘…

Read More
new cm vijay meets dmk leader mk stalin in Chennai home

Vijay: ತಮಿಳುನಾಡು ಸಿಎಂ ಆಗಿ ವಿಜಯ್ ಅಧಿಕಾರ ಸ್ವೀಕಾರ: ಮರುದಿನವೇ ಸ್ಟಾಲಿನ್ ಭೇಟಿಯಾದ ‘ದಳಪತಿ’!

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪಟ್ಟಕ್ಕೇರಿರುವ ನಟ ವಿಜಯ್ (Vijay) ಅವರು ಇಂದು ಮಹತ್ವದ ರಾಜಕೀಯ ಭೇಟಿಯೊಂದನ್ನು ನಡೆಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿಎಂಕೆ ಹಿರಿಯ ನಾಯಕ ಎಂ.ಕೆ. ಸ್ಟಾಲಿನ್ ಅವರ ನಿವಾಸಕ್ಕೆ ತೆರಳಿದ ಅವರು, ಮಾಜಿ ಸಿಎಂ ಜೊತೆ ಕೆಲಕಾಲ ಸಮಾಲೋಚನೆ ನಡೆಸಿದರು. ಹೊಸ ಸಂಪುಟದಲ್ಲಿ ಹಳೆ-ಹೊಸ ಮುಖಗಳ (Vijay) ಸಮಾಗಮ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥರಾಗಿರುವ ವಿಜಯ್ ಅವರು ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಸಂಪುಟದಲ್ಲಿ ಅನುಭವಿ…

Read More
AIADMK mlas against palaniswami

AIADMK: ಎಐಎಡಿಎಂಕೆ ಪಾಳಯದಲ್ಲಿ ಭಿನ್ನಮತದ ಕಿಚ್ಚು: ಪಳನಿಸ್ವಾಮಿ ನಾಯಕತ್ವಕ್ಕೆ ವಿಜಯ್‌ ಪಕ್ಷದ ಭೀತಿ!

ತಮಿಳುನಾಡು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಎಐಎಡಿಎಂಕೆ (AIADMK) ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ. ಚುನಾವಣಾ ಹಿನ್ನಡೆಯ ಬೆನ್ನಲ್ಲೇ ಪಕ್ಷದ ನಾಯಕತ್ವ ಬದಲಾವಣೆ ಮತ್ತು ನಟ ವಿಜಯ್‌ ಅವರ ಟಿವಿಕೆ (TVK) ಪಕ್ಷದೊಂದಿಗೆ ಕೈಜೋಡಿಸುವ ವಿಚಾರದಲ್ಲಿ ಶಾಸಕರು ಎರಡು ಭಾಗವಾಗಿರುವುದು ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಸೋಲಿನ ಬೆನ್ನಲ್ಲೇ ಇಪಿಎಸ್‌ ವಿರುದ್ಧ ತಿರುಗಿಬಿದ್ದ ಶಾಸಕರು ಈ ಬಾರಿಯ ಚುನಾವಣೆಯಲ್ಲಿ ಎಐಎಡಿಎಂಕೆ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಮಾಡಿಲ್ಲ. 167 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೂ ಕೇವಲ 47 ಸ್ಥಾನಗಳನ್ನಷ್ಟೇ ಗೆಲ್ಲಲು…

Read More
tamil nadu TVK worker Sets Himself Ablaze

Tamil Nadu: : ವಿಜಯ್‌ ಪಟ್ಟಾಭಿಷೇಕದಲ್ಲಿ ವಿಳಂಬ, ಬೆಂಕಿ ಹಚ್ಚಿಕೊಂಡು ಅಭಿಮಾನಿ ಆತ್ಮಹ*ತ್ಯೆ ಯತ್ನ

ಚೆನ್ನೈ: ತಮಿಳುನಾಡಿನ (Tamil Nadu) ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲು ಸಜ್ಜಾಗಿರುವ ನಟ ವಿಜಯ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಅಡೆತಡೆಗಳು ಎದುರಾಗಿವೆ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಆತಂಕ ಮೂಡಿಸಿದೆ. ತಿರುನಲ್ವೇಲಿಯ ಚೆಟ್ಟಿಕುಲಂ ನಿವಾಸಿ ಮತ್ತು ಟಿವಿಕೆ ಪಕ್ಷದ ಪದಾಧಿಕಾರಿ ಇಸಕಿಯಪ್ಪನ್ (47) ಎಂಬುವವರು ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ಸಿಗುತ್ತಿಲ್ಲ ಎಂಬ ಬೇಸರದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡಿದ್ದಾರೆ. ಶೇ. 30ರಷ್ಟು ಸುಟ್ಟ ಗಾಯಗಳಾಗಿರುವ ಅವರಿಗೆ ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜು…

Read More
AMMK case against vijay tvk party

TVK: ಕಾನೂನು ಸಮರದ ಸ್ವರೂಪದ ಪಡೆದ ಟಿವಿಕೆ ಮತ್ತು ಎಎಂಎಂಕೆ ಪಕ್ಷಗಳ ಸಂಘರ್ಷ

ಚೆನ್ನೈ: ನಟ ವಿಜಯ್ ನೇತೃತ್ವದ ಟಿವಿಕೆ (TVK) ಮತ್ತು ಎಎಂಎಂಕೆ ಪಕ್ಷಗಳ ನಡುವಿನ ರಾಜಕೀಯ ಸಂಘರ್ಷ ಈಗ ಕಾನೂನು ಸಮರದ ರೂಪ ಪಡೆದುಕೊಂಡಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ, ವಿಜಯ್ ಅವರ ಪಕ್ಷದ ವಿರುದ್ಧ ಎಎಂಎಂಕೆ ಗಂಭೀರ ಆರೋಪಗಳನ್ನು ಹೊರಿಸಿ ದೂರು ನೀಡಿದೆ. ನಕಲಿ ಪತ್ರ ಸೃಷ್ಟಿ ಆರೋಪ ಸರ್ಕಾರ ರಚನೆಗೆ ಬೆಂಬಲ ನೀಡುವಂತೆ ಎಎಂಎಂಕೆ ಶಾಸಕ ಎಸ್. ಕಾಮರಾಜ್ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ ಎಂಬುದು ಎಎಂಎಂಕೆ ಮುಖ್ಯಸ್ಥ…

Read More