TOP NEWS
after election vijay is trending in google also

Vijay: ತಮಿಳುನಾಡು ರಾಜಕೀಯ ಹೈಡ್ರಾಮಾ ನಡುವೆ ಗೂಗಲ್‌ನಲ್ಲಿ ವಿಜಯ್‌ ಟ್ರೆಂಡಿಂಗ್

ಚೆನ್ನೈ: ತಮಿಳುನಾಡಿನ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ವಾರ ಕಳೆದರೂ ಸರ್ಕಾರ ರಚನೆಯ ಕಸರತ್ತು ಇನ್ನೂ ಅಂತ್ಯಗೊಂಡಿಲ್ಲ. ಏಪ್ರಿಲ್ 23 ರಂದು ಚುನಾವಣೆ ನಡೆದು ಮೇ 4 ರಂದು ಮ್ಯಾಜಿಕ್ (Tamil Nadu) ನಂಬರ್ ದಾಟಿದ್ದ ದಳಪತಿ ವಿಜಯ್ (Vijay) ಅವರ ಟಿವಿಕೆ (TVK) ಪಕ್ಷಕ್ಕೆ ಈಗ ಅನಿರೀಕ್ಷಿತ ಹಿನ್ನಡೆಯಾಗಿದೆ. ಐಯುಎಂಎಲ್ (IUML) ಪಕ್ಷವು ಕೊನೆ ಕ್ಷಣದಲ್ಲಿ ತನ್ನ ಬೆಂಬಲವನ್ನು ಹಿಂಪಡೆದಿರುವುದು ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ. ಇದರಿಂದಾಗಿ ಬಹುಮತವಿದ್ದರೂ ವಿಜಯ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕ ವಿಳಂಬವಾಗುತ್ತಿದೆ. ಈಗಾಗಲೇ…

Read More
mk stalin request governor regarding government formation

MK Stalin: ತಮಿಳುನಾಡು ಸರ್ಕಾರ ರಚನೆ ವಿಳಂಬಕ್ಕೆ ಸ್ಟಾಲಿನ್ ಅಸಮಾಧಾನ: ರಾಜ್ಯಪಾಲರಿಗೆ ತುರ್ತು ಕ್ರಮಕ್ಕೆ ಆಗ್ರಹ

ಚೆನ್ನೈ: ತಮಿಳುನಾಡಿನಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಪ್ರಕ್ರಿಯೆ ತಡವಾಗುತ್ತಿರುವುದಕ್ಕೆ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಮನವಿ ಮಾಡಿರುವ ಅವರು, ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪ್ರಜಾಪ್ರಭುತ್ವದ ಗೌರವ ಕಾಪಾಡಿ: ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸ್ಟಾಲಿನ್, “ಚುನಾವಣಾ ಫಲಿತಾಂಶ ಹೊರಬಂದು ಹಲವು ದಿನಗಳೇ ಕಳೆದಿದ್ದರೂ ಹೊಸ ಸರ್ಕಾರ ರಚನೆಯಾಗದಿರುವುದು…

Read More
tamil nadu BJp trolled by people for social media post

BJP: ಗೆದ್ದಿರೋದು ಒಂದು ಸೀಟು, ಕೊಡೋ ಬಿಲ್ಡಪ್ ನೋಡಿ: ಬಿಜೆಪಿಯ ‘ತಟಸ್ಥ’ ನಿಲುವಿಗೆ ನೆಟ್ಟಿಗರ ವ್ಯಂಗ್ಯ!

ಚೆನ್ನೈ: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿದ್ದರೆ, ಇತ್ತ ಬಿಜೆಪಿ (BJP) ಮಾತ್ರ ತಾನು ಯಾರನ್ನೂ ಬೆಂಬಲಿಸುವುದಿಲ್ಲ ಎಂದು ಘೋಷಿಸುವ ಮೂಲಕ ಸುದ್ದಿಯಾಗಿದೆ. ಆದರೆ, ವಿಧಾನಸಭೆಯಲ್ಲಿ ಬಿಜೆಪಿ ಹೊಂದಿರುವ ಸಂಖ್ಯಾಬಲದ ಹಿನ್ನೆಲೆಯಲ್ಲಿ ಈ ನಿರ್ಧಾರವು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಹಾಸ್ಯಕ್ಕೆ ಕಾರಣವಾಗಿದೆ. ನೈನಾರ್ ನಾಗೇಂದ್ರನ್ ಪತ್ರದ ಸಾರಾಂಶ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಜನರು ನಮಗೆ ಸರ್ಕಾರ ರಚಿಸುವಷ್ಟು ಬಹುಮತ ನೀಡಿಲ್ಲ. ಹೀಗಾಗಿ…

Read More
Trisha Krishnan hates vijay silent character old statement viral

Trisha Krishnan: ವಿಜಯ್ ‘ಮೌನ’ದ ರಹಸ್ಯ ಬಿಚ್ಚಿಟ್ಟಿದ್ದ ತ್ರಿಷಾ: ಅಂದು ಅಸಹನೀಯ ಎಂದಿದ್ದ ಗುಣವೇ ಇಂದು ರಾಜಕೀಯಕ್ಕೆ ಆಸರೆ!

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ಅವರ ‘ಸೈಲೆಂಟ್ ಆಪರೇಷನ್’ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಇದೇ ಹೊತ್ತಿನಲ್ಲಿ ಅವರ ಆಪ್ತ ಗೆಳತಿ ಹಾಗೂ ಖ್ಯಾತ ನಟಿ ತ್ರಿಷಾ ಕೃಷ್ಣನ್ (Trisha Krishnan) ಈ ಹಿಂದೆ ವಿಜಯ್ ಅವರ ವ್ಯಕ್ತಿತ್ವದ ಬಗ್ಗೆ ನೀಡಿದ್ದ ಹೇಳಿಕೆಯೊಂದು ಮುನ್ನೆಲೆಗೆ ಬಂದಿದೆ. ಅಂದು ಇಷ್ಟವಾಗದ ಮೌನ: ವಿಜಯ್ ಮತ್ತು ತ್ರಿಷಾ ತೆರೆಯ ಮೇಲೆ ಹಿಟ್ ಜೋಡಿ ಮಾತ್ರವಲ್ಲದೆ ವೈಯಕ್ತಿಕವಾಗಿಯೂ ದಶಕಗಳ ಸ್ನೇಹ…

Read More
actress and bjp leader khushbu supports vijay tvk

TVK: ವಿಜಯ್‌ ಪರ ಚಿತ್ರರಂಗದ ಗಣ್ಯರ ಬ್ಯಾಟಿಂಗ್‌; ರಾಜ್ಯಪಾಲರ ನಡೆಗೆ ಕಮಲ್ ಹಾಸನ್, ಪ್ರಕಾಶ್ ರಾಜ್ ತೀವ್ರ ಆಕ್ಷೇಪ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತಾರಕಕ್ಕೇರಿರುವ ಬೆನ್ನಲ್ಲೇ, ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷಕ್ಕೆ ಚಿತ್ರರಂಗ ಮತ್ತು ರಾಜಕೀಯ ವಲಯದಿಂದ ಬೆಂಬಲದ ಮಹಾಪೂರವೇ ಹರಿದುಬರುತ್ತಿದೆ. ಸಂಖ್ಯಾಬಲದ ಆಧಾರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ವಿಜಯ್ ಅವರಿಗೆ ಅವಕಾಶ ನೀಡದ ರಾಜ್ಯಪಾಲರ ನಿಲುವಿನ ವಿರುದ್ಧ ದಿಗ್ಗಜರು ಧ್ವನಿ ಎತ್ತಿದ್ದಾರೆ. ಖುಷ್ಬೂ ಸುಂದರ್ ಬಹಿರಂಗ ಬೆಂಬಲ: ಬಿಜೆಪಿ ನಾಯಕಿಯಾಗಿ ಗುರುತಿಸಿಕೊಂಡಿರುವ ನಟಿ ಖುಷ್ಬೂ ಸುಂದರ್ ಅವರು ವಿಜಯ್ ಪರವಾಗಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. “ರಾಜ್ಯದ…

Read More
HD kumaraswamy questions about Vijay tvk guarantees

HD Kumaraswamy: ವಿಜಯ್ ಭರವಸೆಗಳಿಗೆ ಬಜೆಟ್ ಅಡ್ಡಿ; ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ

ಬೆಂಗಳೂರು: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿರುವ ನಟ ವಿಜಯ್ ಅವರ ರಾಜಕೀಯ ನಡೆಗಳ ಬಗ್ಗೆ ಅತ್ತ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಆರ್ಥಿಕ ಆತಂಕ ವ್ಯಕ್ತಪಡಿಸಿದ್ದರೆ, ಇತ್ತ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಸಂವಿಧಾನಬದ್ಧ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆರ್ಥಿಕ ಅಸಾಧ್ಯತೆಗಳ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ: ತಮಿಳುನಾಡಿನ ರಾಜಕೀಯ ಬದಲಾವಣೆಗಳ ಕುರಿತು ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, “ತಮಿಳು ಜನತೆ ಸಿನಿಮೀಯ ನಾಯಕರನ್ನು ಮೊದಲಿನಿಂದಲೂ ಆರಾಧಿಸಿಕೊಂಡು ಬಂದಿದ್ದಾರೆ. ಆದರೆ ವಿಜಯ್ ನೀಡಿರುವ ಭರವಸೆಗಳು…

Read More
shock to vijay dmk and aidmk may form government

Vijay: ತಮಿಳುನಾಡು ರಾಜಕೀಯದಲ್ಲಿ ಸಂಖ್ಯೆಗಳ ಆಟ: ವಿಜಯ್ ಪಟ್ಟಾಭಿಷೇಕಕ್ಕೆ ಹಳೆಯ ಎದುರಾಳಿಗಳೇ ಅಡ್ಡಿ?

ಚೆನ್ನೈ: ತಮಿಳುನಾಡು ಚುನಾವಣಾ ಫಲಿತಾಂಶವು ರಾಜ್ಯವನ್ನು ಕುತೂಹಲಕಾರಿ ಘಟ್ಟಕ್ಕೆ ತಂದು ನಿಲ್ಲಿಸಿದೆ. ನಟ ವಿಜಯ್ (Vijay) ಸಾರಥ್ಯದ ಟಿವಿಕೆ (TVK) ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಸರ್ಕಾರ ರಚಿಸಲು ಅಗತ್ಯವಿರುವ 118ರ ಗಡಿ ತಲುಪಲು ಇನ್ನೂ 10 ಸ್ಥಾನಗಳ ಅವಶ್ಯಕತೆಯಿದೆ. ಇದೇ ಹೊತ್ತಿನಲ್ಲಿ, ವಿಜಯ್ ಅವರನ್ನು ಅಧಿಕಾರದಿಂದ ದೂರವಿಡಲು ಬದ್ಧವೈರಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸುತ್ತವೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿವೆ. ಮೈತ್ರಿಯ ಲೆಕ್ಕಾಚಾರ: ಸದ್ಯದ ಅಂಕಿಅಂಶಗಳ…

Read More