TOP NEWS
mk stalin statement about government formation

Stalin: ವಿಜಯ್ ಸರ್ಕಾರಕ್ಕೆ ಆರು ತಿಂಗಳ ಕಾಲ ಡಿಎಂಕೆ ತೊಂದರೆ ನೀಡುವುದಿಲ್ಲ ಎಂದ ಸ್ಟಾಲಿನ್!

ಚೆನ್ನೈ: ತಮಿಳುನಾಡಿನಲ್ಲಿ ಟಿವಿಕೆ (TVK) ಮುಖ್ಯಸ್ಥ ವಿಜಯ್ ಅವರು ಸರ್ಕಾರ ರಚಿಸಲು ಮುಂದಾಗಿರುವ ಬೆನ್ನಲ್ಲೇ, ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (Stalin) ಅವರು ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ವಿಜಯ್ ಅವರ ಸರ್ಕಾರಕ್ಕೆ ಮುಂದಿನ ಆರು ತಿಂಗಳ ಕಾಲ ನಾವು ಯಾವುದೇ ರೀತಿಯ ಅಡೆತಡೆ ಒಡ್ಡುವುದಿಲ್ಲ ಮತ್ತು ಅವರ ಆಡಳಿತವನ್ನು ಗಮನಿಸುತ್ತೇವೆ ಎಂದು ಸ್ಟಾಲಿನ್ ತಿಳಿಸಿದ್ದಾರೆ. ಸ್ಥಿರತೆಗೆ ಆದ್ಯತೆ: ರಾಜ್ಯದಲ್ಲಿ ಮತ್ತೆ ಚುನಾವಣೆ ಎದುರಾಗಬಾರದು ಮತ್ತು ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ಸ್ಟಾಲಿನ್…

Read More
Not inviting Vijay to form government is not acceptable says kamal haasan

Kamal Haasan: ಜನಾದೇಶ ಗೌರವಿಸಿ, ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಿ: ಕಮಲ್ ಹಾಸನ್ ಆಗ್ರಹ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದ ಕಾರಣ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಮಕ್ಕಳ್ ನೀಧಿ ಮೈಯಂ ಅಧ್ಯಕ್ಷ ಕಮಲ್ ಹಾಸನ್ (Kamal Haasan) ಪ್ರತಿಕ್ರಿಯಿಸಿದ್ದಾರೆ. 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಸರ್ಕಾರ ರಚಿಸಲು ಕರೆಯದಿರುವುದು ಪ್ರಜಾಪ್ರಭುತ್ವಕ್ಕೆ ಮಾಡುವ ದ್ರೋಹ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸ್ಟಾಲಿನ್ ನಿರ್ಧಾರಕ್ಕೆ ಮೆಚ್ಚುಗೆ: ಚುನಾವಣಾ ಫಲಿತಾಂಶದ ನಂತರ ಎಂ.ಕೆ. ಸ್ಟಾಲಿನ್ ಅವರು ತೋರಿದ ರಾಜಕೀಯ ಪ್ರೌಢಿಮೆಯನ್ನು…

Read More
society is fan dominated prakash raj on vijay win

Vijay: ವಿಜಯ್ ಗೆಲುವನ್ನು ‘ಅಭಿಮಾನಿಗಳ ಅಬ್ಬರ’ ಎಂದ ಪ್ರಕಾಶ್ ರಾಜ್‌ಗೆ ನೆಟ್ಟಿಗರಿಂದ ತೀವ್ರ ತರಾಟೆ!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ನಟ ವಿಜಯ್ (Vijay) ಅವರ ಭರ್ಜರಿ ಗೆಲುವನ್ನು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಟೀಕಿಸಿದ್ದು, ಇದು ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ವಿಜಯ್ ಅವರ ಯಶಸ್ಸನ್ನು ಕೇವಲ ಅಭಿಮಾನಿ ಸಂಘಗಳ ಪ್ರಭಾವ ಎಂದು ಕರೆದಿರುವ ಅವರ ನಿಲುವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗುತ್ತಿದೆ. ಏನಿದು ಪ್ರಕಾಶ್ ರಾಜ್ ಪೋಸ್ಟ್? ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಪ್ರಕಾಶ್ ರಾಜ್, “ಹಲೋ…

Read More
Congress supports TVk in tamil nadu

TVK: ತಮಿಳುನಾಡಿನಲ್ಲಿ ವಿಜಯ್ ‘ದಳಪತಿ’ ಆಡಳಿತಕ್ಕೆ ಕಾಂಗ್ರೆಸ್ ಸಾಥ್: ಮೈತ್ರಿ ಸರ್ಕಾರ ರಚನೆಗೆ ಕ್ಷಣಗಣನೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೊಸ ಇತಿಹಾಸ ಬರೆದಿರುವ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಕಾಂಗ್ರೆಸ್ ಪೂರ್ಣ ಬೆಂಬಲ ಘೋಷಿಸಿದೆ. ಚೆನ್ನೈನ ಟಿವಿಕೆ ಪ್ರಧಾನ ಕಚೇರಿಯಲ್ಲಿ ವಿಜಯ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು, ಮೈತ್ರಿ ಸರ್ಕಾರ ರಚನೆಗೆ ಬೆಂಬಲ ಸೂಚಿಸುವ ಅಧಿಕೃತ ಪತ್ರವನ್ನು ಹಸ್ತಾಂತರಿಸಿದ್ದಾರೆ. ಈ ಬೆಳವಣಿಗೆಯೊಂದಿಗೆ ರಾಜ್ಯದಲ್ಲಿ ವಿಜಯ್ ಸಾರಥ್ಯದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತವಾಗಿದೆ. ಬದಲಾವಣೆ ಬಯಸಿದ ಜನತೆಗೆ ಗೆಲುವು ಸಮರ್ಪಣೆ: ಚುನಾವಣಾ ಯಶಸ್ಸಿನ ಬಳಿಕ…

Read More
vijay may resign to east Tiruchirappalli

Vijay: ಪೆರಂಬೂರು ಉಳಿಸಿಕೊಂಡು ತಿರುಚಿ ಕ್ಷೇತ್ರಕ್ಕೆ ವಿಜಯ್ ವಿದಾಯ? ಜಯಲಲಿತಾ ಹಾದಿಯಲ್ಲಿ ‘ದಳಪತಿ’ ಪಯಣ!

ಚೆನ್ನೈ: ತಮಿಳುನಾಡಿನ ಚುನಾವಣಾ ಅಖಾಡದಲ್ಲಿ ದ್ರಾವಿಡ ಪಕ್ಷಗಳ ದಶಕಗಳ ಆಧಿಪತ್ಯವನ್ನು ಅಲುಗಾಡಿಸಿರುವ ನಟ ವಿಜಯ್, (Vijay) ಈಗ ಆಡಳಿತಾತ್ಮಕ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಮೂಲಗಳ ಪ್ರಕಾರ, ತಾವು ಗೆದ್ದಿರುವ ಎರಡು ಕ್ಷೇತ್ರಗಳ ಪೈಕಿ ಪೆರಂಬೂರು ಕ್ಷೇತ್ರವನ್ನು ತಮ್ಮ ಬಳಿಯೇ ಉಳಿಸಿಕೊಂಡು, ತಿರುಚಿ (ಪೂರ್ವ) ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಪೆರಂಬೂರು ಆಯ್ಕೆಗೆ ಕಾರಣವೇನು? ರಾಜಧಾನಿ ಚೆನ್ನೈಗೆ ಹತ್ತಿರವಿರುವ ಪೆರಂಬೂರು ಕ್ಷೇತ್ರವನ್ನು ಆಯ್ದುಕೊಳ್ಳುವ ಮೂಲಕ, ಆಡಳಿತಾತ್ಮಕ ಕೆಲಸಗಳನ್ನು ಮತ್ತು ಕ್ಷೇತ್ರದ ಜವಾಬ್ದಾರಿಗಳನ್ನು ಸಮರ್ಥವಾಗಿ…

Read More
director RGV post about old photo of vijay with karunanidhi

Vijay: ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಆ ಹುಡುಗ ಇಂದು ಡಿಎಂಕೆ ಕೋಟೆ ಧೂಳೀಪಟ ಮಾಡಿದ ‘ಜನನಾಯಕ’!

ಚೆನ್ನೈ: ತಮಿಳುನಾಡು ರಾಜಕೀಯ ಅಖಾಡದಲ್ಲಿ ನಟ ವಿಜಯ್ ಸೃಷ್ಟಿಸಿರುವ ಸಂಚಲನಕ್ಕೆ ಇಡೀ ದೇಶವೇ ಬೆರಗಾಗಿದೆ. ದಶಕಗಳಿಂದ ರಾಜ್ಯವನ್ನು ಆಳುತ್ತಿದ್ದ ಡಿಎಂಕೆಯಂತಹ ಬಲಿಷ್ಠ ಪಕ್ಷವನ್ನೇ ಸೋಲಿಸಿ ವಿಜಯ್ ಈಗ ಸಿಎಂ ಪಟ್ಟ ಅಲಂಕರಿಸಲು ಸಜ್ಜಾಗಿದ್ದಾರೆ. ಈ ಅಭೂತಪೂರ್ವ ಬದಲಾವಣೆಯ ನಡುವೆಯೇ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಹಂಚಿಕೊಂಡಿರುವ ವಿಜಯ್‌ ಅವರ (Vijay) ಒಂದು ಪೋಟೋ ಮತ್ತು ಅದರ ಕ್ಯಾಪ್ಷನ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಆರ್​ಜಿವಿ ಹಂಚಿಕೊಂಡ ಆ ರೋಚಕ ಪೋಟೋ: ರಾಮ್ ಗೋಪಾಲ್…

Read More
Actor thalapathy vijay father directed many sandalwood heros

Sandalwood: ಸ್ಯಾಂಡಲ್‌ವುಡ್ ದಿಗ್ಗಜರ ನೆಚ್ಚಿನ ನಿರ್ದೇಶಕ ದಳಪತಿ ವಿಜಯ್ ತಂದೆ! ಕನ್ನಡಿಗರಿಗೆ ತಿಳಿಯದ ಅಚ್ಚರಿಯ ವಿಷಯವಿದು

ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ಅವರ ರಾಜಕೀಯ ಏಳಿಗೆಯ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಆದರೆ, ಅವರ ತಂದೆ ಎಸ್.ಎ. ಚಂದ್ರಶೇಖರ್ (SAC) ಅವರು ಕನ್ನಡ ಚಿತ್ರರಂಗದ ಮೇಲೆ ಬೀರಿದ ಪ್ರಭಾವದ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ದಶಕಗಳ ಹಿಂದೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟರ ಚಿತ್ರಗಳಿಗೆ (Sandalwood) ಇವರೇ ನಿರ್ದೇಶಕರಾಗಿದ್ದರು ಎಂಬುದು ವಿಶೇಷ. ಕನ್ನಡ ಸಿನಿಮಾಗಳಲ್ಲಿ ಎಸ್‌ಎಸಿ ಹವಾ: ಎಸ್.ಎ. ಚಂದ್ರಶೇಖರ್ ಅವರು ಕೇವಲ ತಮಿಳಿಗಷ್ಟೇ ಸೀಮಿತವಾಗದೆ ಕನ್ನಡದ ಖ್ಯಾತ ನಟರಾದ ಶಂಕರ್ ನಾಗ್, ಅಂಬರೀಷ್ ಮತ್ತು…

Read More