TOP NEWS
Thieves Dial Police Helpline For Rescue After Being Caught By Mob while doing theft

Theft: ಕಳ್ಳತನಕ್ಕೆ ಹೋದವರು ಜನರಿಗೆ ಹೆದರಿ ಪೊಲೀಸರಿಗೇ ಫೋನ್‌ ಮಾಡಿದರು! ಒಡಿಶಾದಲ್ಲಿ ನಡೆದ ‘ಉಲ್ಟಾ’ ಘಟನೆ

ಭುವನೇಶ್ವರ: ಕಳ್ಳರು ಪೊಲೀಸರನ್ನು ಕಂಡರೆ ಓಡಿಹೋಗುವುದು ನಮಗೆ ಗೊತ್ತು. ಆದರೆ ಒಡಿಶಾದ ಬಸಂತಿ ಕಾಲೋನಿಯಲ್ಲಿ ನಡೆದ ಘಟನೆಯಲ್ಲಿ, ಇಬ್ಬರು ಕಳ್ಳರು ಸಾರ್ವಜನಿಕರ ಹೊಡೆತಕ್ಕೆ ಹೆದರಿ ತಾವೇ ಪೊಲೀಸರಿಗೆ ಫೋನ್ ಮಾಡಿ “ನಮ್ಮನ್ನು ಕಾಪಾಡಿ” ಎಂದು (Theft) ಕೇಳಿಕೊಂಡಿದ್ದಾರೆ! ಈ ವಿಲಕ್ಷಣ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮನೆಗೆ ನುಗ್ಗಿದ್ದ ಖದೀಮರು: ನಾನಕ್ ಸಿಂಗ್ ಮತ್ತು ಸತ್ಯೇಂದ್ರ ಕುಮಾರ್ ಸಿಂಗ್ ಎಂಬಿಬ್ಬರು ಕಳ್ಳರು ಗಣೇಶ್ ಬಿಸ್ವಾಲ್ ಎಂಬುವವರ ಎರಡು ಅಂತಸ್ತಿನ ಮನೆಗೆ ಕನ್ನ ಹಾಕಿದ್ದರು….

Read More
bollywood actress Pooja Hegde statement viral

Pooja Hegde: ನಟನಿಗೆ ಕಪಾಳಮೋಕ್ಷ ಮಾಡಿದ್ರ ಪೂಜಾ ಹೆಗ್ಡೆ? ವೈರಲ್‌ ಸುದ್ದಿಯ ಅಸಲಿ ಸತ್ಯ ಇಲ್ಲಿದೆ

ಬಾಲಿವುಡ್‌ನಲ್ಲಿ ಸಖತ್‌ ಬ್ಯುಸಿ ಇರುವ ನಟಿ ಪೂಜಾ ಹೆಗ್ಡೆ (Pooja Hegde) ತೆಲುಗು ಸಿನಿಮಾಗಳಿಂದ ಸ್ವಲ್ಪ ದೂರ ಇದ್ದರು. ಇತ್ತೀಚಿನ ದಿನಗಳಲ್ಲಿ ಯಾವುದೇ ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ವೈರಲ್‌ ಆಗುತ್ತಿರುವ ಸುದ್ದಿಯ ಪ್ರಕಾರ, ನಟಿ ತೆಲುಗು ಸಿನಿಮಾ ಮಾಡದೇ ಇರಲು ಒಂದು ದೊಡ್ಡ ಕಾರಣ ಇದೆ ಎನ್ನಲಾಗುತ್ತಿದೆ. ಆ ಕಾರಣವೇನು? ನಿಜಕ್ಕೂ ಈ ಸುದ್ದಿ ಎಷ್ಟು ಸತ್ಯ? ಇಲ್ಲಿದೆ ನೋಡಿ. ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ನಟನಿಗೆ ಹೊಡೆದ್ರಾ ನಟಿ? ಸದ್ಯ ಕೆಲ ದಿನಗಳಿಂದ ವೈರಲ್‌…

Read More