TOP NEWS
Viral news anshul kamboj finally meets his lookalike

Viral News: ತಮ್ಮಂತೆಯೇ ಇರುವ ಪೊಲೀಸ್ ಅಧಿಕಾರಿಯನ್ನು ಭೇಟಿಯಾದ ಸಿಎಸ್‌ಕೆ ಸ್ಟಾರ್ ಅನ್ಶುಲ್ ಕಾಂಬೋಜ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದಿದ್ದ ಅನ್ಶುಲ್ ಕಾಂಬೋಜ್ ಅವರಂತೆಯೇ ಕಾಣುವ (Viral News) ಪೊಲೀಸ್ ಅಧಿಕಾರಿಯನ್ನು ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ವೇಗಿ ಭೇಟಿ ಮಾಡಿದ್ದಾರೆ. ಇಬ್ಬರು ಒಂದೇ ರೀತಿ ಕಾಣುವ ವ್ಯಕ್ತಿಗಳು ಮುಖಾಮುಖಿಯಾಗುವುದು ಅಪರೂಪದ ಸಂಗತಿಯಾಗಿದ್ದು, ಸಿಎಸ್‌ಕೆ ತಂಡವು ಈ ವಿಶೇಷ ಭೇಟಿಗೆ ವೇದಿಕೆ ಕಲ್ಪಿಸಿಕೊಟ್ಟಿತ್ತು. ನೆಟ್ಟಿಗರಲ್ಲಿ ಆಶ್ಚರ್ಯ ಹುಟ್ಟುಹಾಕಿದ್ದ ಹೋಲಿಕೆ ಸಿಎಂ ವಿಜಯ್ ಅವರ ಪದಗ್ರಹಣದ ವೇಳೆ ವೇದಿಕೆಯ ಬಳಿ ಭದ್ರತಾ ಕಾರ್ಯದಲ್ಲಿದ್ದ…

Read More
viral video hanuman eyes follows everywhere

Viral Video; ನಿಮ್ಮನ್ನೆ ಫಾಲೋ ಮಾಡುತ್ತೇ ಈ ಹನುಮಂತನ ಕಣ್ಣು, ವಿಡಿಯೋ ವೈರಲ್

ಹೈದರಾಬಾದ್‌ನ ಹಳೆ ಎಂಐಜಿ ಕಾಲೋನಿ ಸಮೀಪದ ರಾಮಾಲಯದಲ್ಲಿರುವ ಆಂಜನೇಯನ ವಿಗ್ರಹವು ಭಕ್ತರ ಪಾಲಿಗೆ ಅಚ್ಚರಿಯ ಕೇಂದ್ರಬಿಂದುವಾಗಿದೆ. ಈ ಮೂರ್ತಿಯ ವಿಶೇಷತೆಯೆಂದರೆ, ಭಕ್ತರು ಗರ್ಭಗುಡಿಯ ಯಾವ ದಿಕ್ಕಿನಿಂದ ನೋಡಿದರೂ ಹನುಮಂತನು ನೇರವಾಗಿ ಅವರ ಕಣ್ಣುಗಳನ್ನೇ ನೋಡುತ್ತಿದ್ದಾನೆ ಎಂಬ ಅನುಭವವಾಗುತ್ತದೆ. ಈ ರೋಚಕ ದೃಶ್ಯದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ಭಕ್ತರು ತಂಡೋಪತಂಡವಾಗಿ ದೇವಸ್ಥಾನದತ್ತ ಧಾವಿಸುತ್ತಿದ್ದಾರೆ. ವೈರಲ್ ವಿಡಿಯೋದಲ್ಲೇನಿದೆ? ವೈರಲ್ ಆಗಿರುವ ವಿಡಿಯೋ ತುಣುಕಿನಲ್ಲಿ, ಭಕ್ತರು ವಿಗ್ರಹದ ಎದುರು ಚಲಿಸುತ್ತಿದ್ದರೂ ಸಹ ಹನುಮಂತನ ದೃಷ್ಟಿ…

Read More
Viral news madhyapradesh high court judge comes in cycle after narendra modi statement

Viral: ಮೋದಿ ಮಾತಿಗೆ ವಿಶೇಷ ರೀತಿ ಸ್ಪಂದನೆ, ಸೈಕಲ್‌ ಏರಿ ಬಂದ ನ್ಯಾಯಾಧೀಶರು

ಮಧ್ಯಪ್ರದೇಶ: ಇಲ್ಲಿನ ಹೈಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ದ್ವಾರಕಾ ಧೀಶ್ ಬನ್ಸಲ್ ಅವರು ಮಂಗಳವಾರ ಸೈಕಲ್ ತುಳಿಯುವ ಮೂಲಕ ನ್ಯಾಯಾಲಯಕ್ಕೆ (Viral) ಆಗಮಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ಉಂಟಾಗಿರುವ ಜಾಗತಿಕ ಇಂಧನ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಇಂಧನ ಉಳಿತಾಯದ ಮನವಿಗೆ ಸ್ಪಂದಿಸಿ ನ್ಯಾಯಾಧೀಶರು ಈ ನಿರ್ಧಾರ ಕೈಗೊಂಡಿದ್ದಾರೆ. ಜಬಲ್‌ಪುರ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು ಸಿವಿಲ್ ಲೈನ್ಸ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಸುಮಾರು…

Read More
Narendra modi statement used by women to send msg to hr

Narendra Modi: “ಮೋದಿ ಹೇಳಿದ್ದಾರೆ, ನಾನು ಆಫೀಸ್‌ಗೆ ಬರಲ್ಲ”: ಪ್ರಧಾನಿ ಮನವಿಯನ್ನೇ ನೆಪವಾಗಿಸಿ WFH ಕೇಳಿದ ಯುವತಿಯ ಇಮೇಲ್ ವೈರಲ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ‘ಮಿತವ್ಯಯ’ದ ಕರೆಯನ್ನು ಯುವತಿಯೊಬ್ಬಳು ತನಗೆ ಬೇಕಾದಂತೆ ಬಳಸಿಕೊಂಡಿರುವ ರೀತಿ ಈಗ ಇಂಟರ್ನೆಟ್‌ನಲ್ಲಿ ಭಾರಿ ನಗು ಹರಿಸುತ್ತಿದೆ. ದೇಶಕ್ಕಾಗಿ ಇಂಧನ ಉಳಿಸಿ ಎಂದು ಪ್ರಧಾನಿ ಹೇಳಿದ್ದನ್ನೇ ಅಸ್ತ್ರವಾಗಿಸಿಕೊಂಡ ಸುಪ್ರಿಯಾ ಎಂಬ ಉದ್ಯೋಗಿ, ತನಗೆ 2027ರವರೆಗೆ ‘ವರ್ಕ್ ಫ್ರಮ್ ಹೋಮ್’ ಬೇಕೆಂದು ಕಂಪನಿಗೆ ಇಮೇಲ್ ಮಾಡಿದ್ದಾಳೆ. ದೇಶಪ್ರೇಮದ ಹೆಸರಲ್ಲಿ ‘ಮನೆಗೆಲಸ’ದ ಬೇಡಿಕೆ ಪಶ್ಚಿಮ ಏಷ್ಯಾದ ಯುದ್ಧದ ಭೀತಿಯಿಂದಾಗಿ ಪೆಟ್ರೋಲ್ ಉಳಿಸಲು ಪ್ರಧಾನಿ ಮೋದಿ ಜನತೆಗೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ…

Read More
Thieves Dial Police Helpline For Rescue After Being Caught By Mob while doing theft

Theft: ಕಳ್ಳತನಕ್ಕೆ ಹೋದವರು ಜನರಿಗೆ ಹೆದರಿ ಪೊಲೀಸರಿಗೇ ಫೋನ್‌ ಮಾಡಿದರು! ಒಡಿಶಾದಲ್ಲಿ ನಡೆದ ‘ಉಲ್ಟಾ’ ಘಟನೆ

ಭುವನೇಶ್ವರ: ಕಳ್ಳರು ಪೊಲೀಸರನ್ನು ಕಂಡರೆ ಓಡಿಹೋಗುವುದು ನಮಗೆ ಗೊತ್ತು. ಆದರೆ ಒಡಿಶಾದ ಬಸಂತಿ ಕಾಲೋನಿಯಲ್ಲಿ ನಡೆದ ಘಟನೆಯಲ್ಲಿ, ಇಬ್ಬರು ಕಳ್ಳರು ಸಾರ್ವಜನಿಕರ ಹೊಡೆತಕ್ಕೆ ಹೆದರಿ ತಾವೇ ಪೊಲೀಸರಿಗೆ ಫೋನ್ ಮಾಡಿ “ನಮ್ಮನ್ನು ಕಾಪಾಡಿ” ಎಂದು (Theft) ಕೇಳಿಕೊಂಡಿದ್ದಾರೆ! ಈ ವಿಲಕ್ಷಣ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮನೆಗೆ ನುಗ್ಗಿದ್ದ ಖದೀಮರು: ನಾನಕ್ ಸಿಂಗ್ ಮತ್ತು ಸತ್ಯೇಂದ್ರ ಕುಮಾರ್ ಸಿಂಗ್ ಎಂಬಿಬ್ಬರು ಕಳ್ಳರು ಗಣೇಶ್ ಬಿಸ್ವಾಲ್ ಎಂಬುವವರ ಎರಡು ಅಂತಸ್ತಿನ ಮನೆಗೆ ಕನ್ನ ಹಾಕಿದ್ದರು….

Read More
bollywood actress Pooja Hegde statement viral

Pooja Hegde: ನಟನಿಗೆ ಕಪಾಳಮೋಕ್ಷ ಮಾಡಿದ್ರ ಪೂಜಾ ಹೆಗ್ಡೆ? ವೈರಲ್‌ ಸುದ್ದಿಯ ಅಸಲಿ ಸತ್ಯ ಇಲ್ಲಿದೆ

ಬಾಲಿವುಡ್‌ನಲ್ಲಿ ಸಖತ್‌ ಬ್ಯುಸಿ ಇರುವ ನಟಿ ಪೂಜಾ ಹೆಗ್ಡೆ (Pooja Hegde) ತೆಲುಗು ಸಿನಿಮಾಗಳಿಂದ ಸ್ವಲ್ಪ ದೂರ ಇದ್ದರು. ಇತ್ತೀಚಿನ ದಿನಗಳಲ್ಲಿ ಯಾವುದೇ ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ವೈರಲ್‌ ಆಗುತ್ತಿರುವ ಸುದ್ದಿಯ ಪ್ರಕಾರ, ನಟಿ ತೆಲುಗು ಸಿನಿಮಾ ಮಾಡದೇ ಇರಲು ಒಂದು ದೊಡ್ಡ ಕಾರಣ ಇದೆ ಎನ್ನಲಾಗುತ್ತಿದೆ. ಆ ಕಾರಣವೇನು? ನಿಜಕ್ಕೂ ಈ ಸುದ್ದಿ ಎಷ್ಟು ಸತ್ಯ? ಇಲ್ಲಿದೆ ನೋಡಿ. ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ನಟನಿಗೆ ಹೊಡೆದ್ರಾ ನಟಿ? ಸದ್ಯ ಕೆಲ ದಿನಗಳಿಂದ ವೈರಲ್‌…

Read More