TOP NEWS
raichur woman hit man who tried to assault her public

Raichur: ರಾಯಚೂರು ಬಸ್ ನಿಲ್ದಾಣದಲ್ಲಿ ಚುಡಾಯಿಸಿದವನಿಗೆ ಸಾರ್ವಜನಿಕರ ಮುಂದೆಯೇ ಚಳಿ ಬಿಡಿಸಿದ ವೀರನಾರಿ!

ರಾಯಚೂರು: ಒಂಟಿ ಮಹಿಳೆಯರನ್ನು ಕಂಡು ವಿಕೃತ ಆನಂದ ಪಡುವ ರೋಮಿಯೋಗಳಿಗೆ ರಾಯಚೂರು (Raichur) ನಗರದ ನಡುಬೀದಿಯಲ್ಲೇ ಮಹಿಳೆಯೊಬ್ಬರು ಚಾಮುಂಡೇಶ್ವರಿಯಂತೆ ಧಾವಿಸಿ ತಕ್ಕ ಪಾಠ ಕಲಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ತನ್ನ ಮುಜುಗರಕ್ಕೆ ಕಾರಣವಾದ ಪೋಕರಿಯ ಕಣ್ಣುಗಳಿಗೆ ಕ್ಷಣಮಾತ್ರದಲ್ಲಿ ಮೆಣಸಿನಕಾಯಿ ಪುಡಿ ಚೆಲ್ಲಿ, ಆತ ಚೀರಾಡುವಾಗಲೇ ಮರದ ದಂಡೆಯಿಂದ ಮನಬಂದಂತೆ ಥಳಿಸಿ ಇಡೀ ಸಾರ್ವಜನಿಕ ವಲಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಖಾರದ ಪುಡಿ ಎರಚಿದ ಮಹಿಳೆ ನಗರದ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ರಾಜು ಬೊಮ್ಮನಾಳ ಎಂಬ ವ್ಯಕ್ತಿ ಅಲ್ಲಿ ನಿಂತಿದ್ದ…

Read More
donald trump shares AI video social media trend

Donald Trump: ಸ್ಟೀಫನ್ ಕೋಲ್ಬರ್ಟ್ ವಿದಾಯಕ್ಕೆ ಟ್ರಂಪ್ ವ್ಯಂಗ್ಯ

ವಾಷಿಂಗ್ಟನ್: ಖ್ಯಾತ ಟಿವಿ ನಿರೂಪಕ ಸ್ಟೀಫನ್ ಕೋಲ್ಬರ್ಟ್ ಅವರ ‘ದಿ ಲೇಟ್ ಶೋ’ ಕಾರ್ಯಕ್ರಮದ ಕೊನೆಯ ಪ್ರಸಾರದ ಬೆನ್ನಲ್ಲೇ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಹಾಗೂ ಟ್ರುತ್ ಸೋಶಿಯಲ್‌ನಲ್ಲಿ ವಿಲಕ್ಷಣವಾದ ಎಐ (AI) ತಂತ್ರಜ್ಞಾನ ಆಧಾರಿತ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತೀವ್ರವಾಗಿ ಎಡಿಟ್ ಮಾಡಲಾದ ಈ ವಿಡಿಯೋ ಕ್ಲಿಪ್‌ನಲ್ಲಿ, ಟ್ರಂಪ್ ಅವರು ಕೋಲ್ಬರ್ಟ್ ಅವರನ್ನು ಎತ್ತಿ ಕಸದ ತೊಟ್ಟಿಗೆ ಎಸೆಯುವಂತೆ ಬಿಂಬಿಸಲಾಗಿದೆ. ತದನಂತರ ವಿಡಿಯೋದಲ್ಲಿ ಟ್ರಂಪ್ ಅವರು…

Read More
Gujarat bhajan singer viral video of buried under cash

Viral Video: ಭಜನಾ ಗಾಯಕನ ಮೇಲೆ ನೋಟುಗಳ ಮಳೆ! ಬ್ಯಾಗ್ ಮತ್ತು ಚೀಲಗಳಲ್ಲಿ ಹಣ ತಂದು ಸುರಿದ ಭಕ್ತರು

ಜುನಾಗಢ: ಭಕ್ತಿ ಮತ್ತು ಸಂಭ್ರಮದ ಹೆಸರಿನಲ್ಲಿ ಭಕ್ತರು ನೋಟುಗಳ ಮಳೆಯನ್ನೇ (Viral Video) ಸುರಿಸಿರುವ ಅಪರೂಪದ ಘಟನೆಯೊಂದು ಗುಜರಾತ್‌ನ ಜುನಾಗಢ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಖಂಭಾಲಿಯಾದಲ್ಲಿ ಆಯೋಜಿಸಲಾಗಿದ್ದ ‘ಭಾಗವತ್ ಜ್ಞಾನ ಯಜ್ಞ’ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ನಡೆದ ಪ್ರಸಿದ್ಧ ಭಜನಾ ಗಾಯಕ ಕವಿರಾಜ್ ಜಿಗ್ನೇಶ್ ಅವರ ‘ದಾಯರೋ’ (ಗುಜರಾತಿ ಜಾನಪದ ಗಾಯನ) ಪ್ರದರ್ಶನದ ವೇಳೆ ಈ ದೃಶ್ಯ ಕಂಡುಬಂದಿದೆ. ಗಾಯಕ ಕೃಷ್ಣನ ಭಜನೆಗಳನ್ನು ಹಾಡುತ್ತಿದ್ದಂತೆ ಮೈಮರೆತ ಭಕ್ತರು, ಅಕ್ಷರಶಃ ವೇದಿಕೆಯ ಮೇಲೆ ಹಣದ ರಾಶಿಯನ್ನೇ ಸೃಷ್ಟಿಸಿದ್ದಾರೆ. ಏನಿದೆ…

Read More
viral video hanuman eyes follows everywhere

Viral Video; ನಿಮ್ಮನ್ನೆ ಫಾಲೋ ಮಾಡುತ್ತೇ ಈ ಹನುಮಂತನ ಕಣ್ಣು, ವಿಡಿಯೋ ವೈರಲ್

ಹೈದರಾಬಾದ್‌ನ ಹಳೆ ಎಂಐಜಿ ಕಾಲೋನಿ ಸಮೀಪದ ರಾಮಾಲಯದಲ್ಲಿರುವ ಆಂಜನೇಯನ ವಿಗ್ರಹವು ಭಕ್ತರ ಪಾಲಿಗೆ ಅಚ್ಚರಿಯ ಕೇಂದ್ರಬಿಂದುವಾಗಿದೆ. ಈ ಮೂರ್ತಿಯ ವಿಶೇಷತೆಯೆಂದರೆ, ಭಕ್ತರು ಗರ್ಭಗುಡಿಯ ಯಾವ ದಿಕ್ಕಿನಿಂದ ನೋಡಿದರೂ ಹನುಮಂತನು ನೇರವಾಗಿ ಅವರ ಕಣ್ಣುಗಳನ್ನೇ ನೋಡುತ್ತಿದ್ದಾನೆ ಎಂಬ ಅನುಭವವಾಗುತ್ತದೆ. ಈ ರೋಚಕ ದೃಶ್ಯದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ಭಕ್ತರು ತಂಡೋಪತಂಡವಾಗಿ ದೇವಸ್ಥಾನದತ್ತ ಧಾವಿಸುತ್ತಿದ್ದಾರೆ. ವೈರಲ್ ವಿಡಿಯೋದಲ್ಲೇನಿದೆ? ವೈರಲ್ ಆಗಿರುವ ವಿಡಿಯೋ ತುಣುಕಿನಲ್ಲಿ, ಭಕ್ತರು ವಿಗ್ರಹದ ಎದುರು ಚಲಿಸುತ್ತಿದ್ದರೂ ಸಹ ಹನುಮಂತನ ದೃಷ್ಟಿ…

Read More
kerala congress leader tried to hug new lady MLA forcefully

Kerala: ಶಾಸಕಿಯ ಆಲಿಂಗನಕ್ಕೆ ಯತ್ನಿಸಿದ ಹಿರಿಯ ನಾಯಕ: ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದೇನು?

ತಿರುವನಂತಪುರ: ಕೊಲ್ಲಂ ಕ್ಷೇತ್ರದ ನೂತನ ಶಾಸಕಿ ಬಿಂದು ಕೃಷ್ಣ ಅವರು ಚುನಾವಣಾ ಗೆಲುವಿನ ನಂತರ ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾಗ ಈ ಮುಜುಗರದ (Kerala) ಸನ್ನಿವೇಶ ಎದುರಾಗಿದೆ. ಕಚೇರಿಯಲ್ಲಿದ್ದ ನಾಯಕರಿಗೆ ಬಿಂದು ಕೃಷ್ಣ ಅವರು ಕೈಮುಗಿದು ಅಥವಾ ಹಸ್ತಲಾಘವ ಮಾಡುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಹಿರಿಯ ನಾಯಕ ಚೆರಿಯನ್ ಫಿಲಿಪ್ ಅವರು ಎದುರಾದಾಗ ಬಿಂದು ಅವರು ಕೈಕುಲುಕಲು ಮುಂದಾಗಿದ್ದಾರೆ. ಆದರೆ, ಬಿಂದು ಅವರ ಹಸ್ತಲಾಘವವನ್ನು ಗಮನಿಸದ ಫಿಲಿಪ್, ಅವರನ್ನು ಬಲವಂತವಾಗಿ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದಾರೆ….

Read More
West Bengal election TMC workers manhandle BJP candidates

West Bengal: ಪಶ್ಚಿಮ ಬಂಗಾಳ ಚುನಾವಣೆ: ಭರ್ಜರಿ ಮತದಾನದ ನಡುವೆಯೇ ಹಿಂಸಾಚಾರದ ಅಬ್ಬರ

ಪಶ್ಚಿಮ ಬಂಗಾಳ: ವಿಧಾನಸಭೆ (West Bengal) ಚುನಾವಣೆಯ ಮೊದಲ ಹಂತದ ಮತದಾನವು ಭರ್ಜರಿ ಉತ್ಸಾಹದೊಂದಿಗೆ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆಯ ವೇಳೆಗೆ ರಾಜ್ಯದಲ್ಲಿ ಶೇ. 78.77ರಷ್ಟು ಮತದಾನ ದಾಖಲಾಗಿದೆ. ಭಾರಿ ಪ್ರಮಾಣದಲ್ಲಿ ಜನರು ಮತಗಟ್ಟೆಗಳಿಗೆ ಆಗಮಿಸುತ್ತಿರುವ ನಡುವೆಯೇ, ಮುರ್ಷಿದಾಬಾದ್, ಬಿರ್ಭೂಮ್ ಮತ್ತು ದಕ್ಷಿಣ ದಿನಾಜ್‌ಪುರ ಸೇರಿದಂತೆ ಹಲವು ಕಡೆಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷಗಳು ವರದಿಯಾಗಿವೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿ…

Read More
Zombie Drugs viral video creates tension in Maharashtra people

Zombie Drugs: ಮಹಾರಾಷ್ಟ್ರದಲ್ಲೂ ಜಾಂಬಿ ಡ್ರಗ್ಸ್ ಪ್ರಭಾವ, ವೈರಲ್‌ ವಿಡಿಯೋ ಮೂಡಿಸಿದ ಆತಂಕ

ಮುಂಬೈ: ಮಹಾರಾಷ್ಟ್ರದ ಮೀರಾ-ಭಯಂದರ್ ಪ್ರದೇಶದಲ್ಲಿ ಯುವಕನೊಬ್ಬ ರಸ್ತೆಯ ಮಧ್ಯೆ ಗಂಟೆಗಟ್ಟಲೆ ಪ್ರತಿಮೆಯಂತೆ ಅಲುಗಾಡದೆ ನಿಂತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿವೆ. ಈತನ ವಿಚಿತ್ರ ವರ್ತನೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದು, ವಿದೇಶಗಳಲ್ಲಿ ಭೀತಿ ಹುಟ್ಟಿಸಿರುವ ‘ಜಾಂಬಿ ಡ್ರಗ್ಸ್’ (Zombie Drugs) ಈಗ ಮುಂಬೈಗೂ ಕಾಲಿಟ್ಟಿದೆಯೇ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಏನಿದೆ ಈ ವಿಡಿಯೋದಲ್ಲಿ? ವೈರಲ್ ಆಗಿರುವ ದೃಶ್ಯಗಳಲ್ಲಿ ಈ ಯುವಕ ರಸ್ತೆಯ ಬದಿಯಲ್ಲಿ ಯಾವುದೇ ಚಲನೆಯಿಲ್ಲದೆ, ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವುದು ಕಂಡುಬಂದಿದೆ. ಹಗಲು ಮತ್ತು ರಾತ್ರಿ ವೇಳೆ…

Read More