TOP NEWS
Lack of Civic Sense Outrage as Tourists Litter and Ruin Kodagu Natural Beauty

‌Kodagu: ಕೊಡಗಿನಲ್ಲಿ ಪ್ರವಾಸಿಗರ ಬೇಜವಾಬ್ದಾರಿ ಆಟ: ನಿಸರ್ಗ ಧ್ವಂಸ ಮಾಡುತ್ತಿರುವವರ ವಿರುದ್ಧ ದೂರು

ಕೊಡಗು: ಪ್ರಕೃತಿಯ ಮಡಿಲಲ್ಲಿ ಕೆಲ ಕ್ಷಣಗಳ ಕಾಲ ನೆಮ್ಮದಿಯಿಂದ ಕಳೆದು ಬರಲು ಬರುವ ಪ್ರವಾಸಿಗರ ಬೇಜವಾಬ್ದಾರಿ ವರ್ತನೆಯಿಂದಾಗಿ ಮಡಿಕೇರಿ ಸೇರಿದಂತೆ ಕೊಡಗಿನ ಸುಂದರ ಪರಿಸರ ನಾಶವಾಗುತ್ತಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪತ್ತು, ವಯಸ್ಸು ಅಥವಾ ಶಿಕ್ಷಣ ಎಷ್ಟೇ ಇದ್ದರೂ ಮನುಷ್ಯನಿಗೆ ಕನಿಷ್ಠ ನಾಗರಿಕ ಪ್ರಜ್ಞೆ (ಸಿವಿಕ್ ಸೆನ್ಸ್) ಇರುವುದಿಲ್ಲ ಎಂಬುದಕ್ಕೆ ಕೊಡಗಿನಲ್ಲಿ (Kodagu) ನಡೆಯುತ್ತಿರುವ ಈ ಘಟನೆಗಳೇ ಜೀವಾಳ ಸಾಕ್ಷಿಯಾಗಿವೆ. ಏನಿದು ಪ್ರಕರಣ? ಮಲೆನಾಡಿನ ಹಸಿರು ಸೌಂದರ್ಯ, ತಂಪಾದ ವಾತಾವರಣ ಮತ್ತು ಬೆಟ್ಟಗುಡ್ಡಗಳ ಚೆಲುವನ್ನು ಆನಂದಿಸಲು ರಾಜ್ಯ…

Read More
Allu Arjun wins hearts as he removes shoes before accepting Lord Jagannath idol viral video earns widespread praise

Allu Arjun: ಜಗನ್ನಾಥನ ಮೂರ್ತಿ ಕಂಡ ತಕ್ಷಣ ಶೂ ಬಿಚ್ಚಿಟ್ಟ ಅಲ್ಲು ಅರ್ಜುನ್!; ಐಕಾನ್ ಸ್ಟಾರ್ ಸರಳತೆಗೆ ಫ್ಯಾನ್ಸ್ ಫಿದಾ, ವಿಡಿಯೋ ವೈರಲ್!

ಹೈದರಾಬಾದ್: ಟಾಲಿವುಡ್‌ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವರು ತಮ್ಮ ನಟನೆಯಷ್ಟೇ ಅಲ್ಲದೆ ಸರಳತೆ ಹಾಗೂ ಭಾರತೀಯ ಸಂಸ್ಕೃತಿ ಮತ್ತು ದೈವ ಭಕ್ತಿಯ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಇತ್ತೀಚೆಗೆ ನಡೆದ ಅಭಿಮಾನಿಗಳ ಭೇಟಿಯ ಕಾರ್ಯಕ್ರಮವೊಂದರಲ್ಲಿ, ಅಭಿಮಾನಿಯೊಬ್ಬರು ತಂದಿದ್ದ ಜಗನ್ನಾಥ ಸ್ವಾಮಿಯ ವಿಗ್ರಹವನ್ನು ಸ್ವೀಕರಿಸುವ ಮುನ್ನ ಅಲ್ಲು ಅರ್ಜುನ್ ತಮ್ಮ ಕಾಲಿನಲ್ಲಿದ್ದ ಶೂಗಳನ್ನು ಬಿಚ್ಚಿ ಗೌರವ ಸಲ್ಲಿಸಿದ್ದಾರೆ. ಈ ಸರಳ ನಡೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಿನಿಮಾ ಪ್ರೇಮಿಗಳು…

Read More
Viral video Indian street vendor wins hearts online after gifting earrings to a foreign tourist

Viral Video: ವಿದೇಶಿ ಮಹಿಳೆಗೆ ಕಿವಿಯೋಲೆ ಉಡುಗೊರೆ ನೀಡಿದ ಭಾರತೀಯ ವ್ಯಾಪಾರಿ: ನೆಟ್ಟಿಗರ ಮನಗೆದ್ದ ವೈರಲ್ ವಿಡಿಯೋ!

ಬೆಂಗಳೂರು: ಭಾರತೀಯರು ಅತಿಥಿ ಸತ್ಕಾರಕ್ಕೆ ಮತ್ತು ವಿಶಾಲ ಹೃದಯಕ್ಕೆ ಹೆಸರುವಾಸಿ. ನಮ್ಮ ದೇಶಕ್ಕೆ ಬರುವ ಪ್ರವಾಸಿಗರನ್ನು ಪ್ರೀತಿಯಿಂದ ಬರಮಾಡಿಕೊಂಡು ಗೌರವಿಸುವುದು (Viral Video) ನಮ್ಮ ಸಂಸ್ಕೃತಿ. ಭಾರತೀಯರ ಈ ಉದಾತ್ತ ಗುಣಕ್ಕೆ ವಿದೇಶಿಗರು ಮನಸೋತ ಹಲವು ಉದಾಹರಣೆಗಳಿವೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ, ಭಾರತದ ಬೀದಿ ಬದಿ ವ್ಯಾಪಾರಿಯೊಬ್ಬರು ವಿದೇಶಿ ಮಹಿಳೆಗೆ ಪ್ರೀತಿಯಿಂದ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಅಪರೂಪದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಜನರ ಮನ ಗೆಲ್ಲುತ್ತಿದೆ. ಹಣ ಬೇಡ, ನನ್ನ ಕಡೆಯಿಂದ…

Read More
Russian couple detained for proposing Empire State Building top

Viral Video: ಸಾಹಸದ ನಡುವೆ ಮದುವೆ ಪ್ರಸ್ತಾಪ: ನ್ಯೂಯಾರ್ಕ್‌ನ ಎಂಪೈರ್ ಸ್ಟೇಟ್ ಕಟ್ಟಡದ ತುದಿಯೇರಿ ಜೈಲು ಪಾಲಾದ ರಷ್ಯಾದ ಪ್ರೇಮಿಗಳು!

ನ್ಯೂಯಾರ್ಕ್: ಪ್ರಪಂಚದಾದ್ಯಂತ ತಮ್ಮ ಸಾಹಸಗಳಿಂದಲೇ ಭಾರಿ ಸುದ್ದಿ ಮಾಡಿರುವ ರಷ್ಯಾದ ಖ್ಯಾತ ‘ಡೇರ್‌ಡೆವಿಲ್’ ಜೋಡಿಯೊಂದು ಅಮೆರಿಕಾದ ನ್ಯೂಯಾರ್ಕ್ ನಗರದ ಐತಿಹಾಸಿಕ ‘ಎಂಪೈರ್ ಸ್ಟೇಟ್ ಬಿಲ್ಡಿಂಗ್’ ಕಟ್ಟಡದ ಅತ್ಯಂತ ಅಪಾಯಕಾರಿ ತುದಿಯನ್ನೇರಿ (Viral Video) ಸಾಹಸ ಮೆರೆದಿದ್ದಾರೆ. ಜುಲೈ 1ರ ಬುಧವಾರದಂದು ಕಟ್ಟಡದ ಕೊನೆಯ ಭಾಗದಲ್ಲಿರುವ 1,454 ಅಡಿ ಎತ್ತರದ ಆಂಟೆನಾ ಗೋಪುರವನ್ನು ಹತ್ತಿದ ಈ ಜೋಡಿ, ಜಾಗತಿಕ ಶಾಂತಿಯ ಸಂದೇಶ ಸಾರುವ ದೊಡ್ಡ ಬ್ಯಾನರ್ ಒಂದನ್ನು ಪ್ರದರ್ಶಿಸಿದ್ದಾರೆ. ರೋಮಾಂಚನಕಾರಿ ಸಾಹಸದ ನಡುವೆಯೇ ಇವರಿಬ್ಬರ ಮದುವೆ ಪ್ರಸ್ತಾಪವೂ (ಮ್ಯಾರೇಜ್…

Read More
Viral video young girl reading how to kill men book in metro shocks internet

Viral Video: ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ ಈ ಮೆಟ್ರೋ ವಿಡಿಯೋ; ಆಕೆ ಕೈಲಿದ್ದ ಪುಸ್ತಕದ ಹಿಂದಿನ ರಹಸ್ಯವೇನು?

ನವದೆಹಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ಮಹಿಳೆಯೊಬ್ಬರು ‘ಹೌ ಟು ಕಿಲ್ ಮೆನ್’ (ಪುರುಷರನ್ನು ಕೊಲ್ಲುವುದು ಹೇಗೆ) ಎಂಬ ವಿಲಕ್ಷಣ ಹೆಸರಿನ ಪುಸ್ತಕವನ್ನು ಓದುತ್ತಿರುವ ವಿಡಿಯೋವೊಂದು ಇತ್ತೀಚೆಗೆ (Viral Video) ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಕೇವಲ ಪುಸ್ತಕದ ಶೀರ್ಷಿಕೆಯಿಂದಾಗಿಯೇ ಈ ಸಾಮಾನ್ಯ ದೃಶ್ಯವೀಗ ಇಂಟರ್ನೆಟ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. 1.9 ಕೋಟಿಗೂ ಹೆಚ್ಚು ವೀವ್ಸ್ ಸುಮಾರು 1.9 ಕೋಟಿಗೂ ಹೆಚ್ಚು ವೀಕ್ಷಣೆ ಹಾಗೂ 4 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದಿರುವ ಈ ಕ್ಲಿಪ್‌ಗೆ…

Read More
acyress shreeleela humiliated by amruta Fadnavis in yoga function Bollywood

Bollywood: ನಟಿ ಶ್ರೀಲೀಲಾಗೆ ಅವಮಾನ ಮಾಡಿದ್ರಾ ಅಮೃತಾ ಫಡ್ನವಿಸ್? ವೈರಲ್‌ ಆಯ್ತು ವಿಡಿಯೋ

ಮುಂಬೈ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಮುಂಬೈನಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಕ್ಷಿಣ ಭಾರತದ ಸ್ಟಾರ್ ನಟಿ ಶ್ರೀಲೀಲಾ (Bollywood) ಅವರ ಎರಡು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಲೀಲಾ ಅವರ ಜೊತೆಗೆ ಬಾಲಿವುಡ್ ನಟ ಶಾಹಿದ್ ಕಪೂರ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಭಾಗವಹಿಸಿದ್ದರು. ಯೋಗಾಸನಗಳನ್ನು ಮಾಡುವಾಗ ಶ್ರೀಲೀಲಾ ಅವರ ಹಾವಭಾವಗಳ ಒಂದು ವಿಡಿಯೋ ಟ್ರೋಲ್ ಆಗುತ್ತಿದ್ದರೆ,…

Read More
raichur woman hit man who tried to assault her public

Raichur: ರಾಯಚೂರು ಬಸ್ ನಿಲ್ದಾಣದಲ್ಲಿ ಚುಡಾಯಿಸಿದವನಿಗೆ ಸಾರ್ವಜನಿಕರ ಮುಂದೆಯೇ ಚಳಿ ಬಿಡಿಸಿದ ವೀರನಾರಿ!

ರಾಯಚೂರು: ಒಂಟಿ ಮಹಿಳೆಯರನ್ನು ಕಂಡು ವಿಕೃತ ಆನಂದ ಪಡುವ ರೋಮಿಯೋಗಳಿಗೆ ರಾಯಚೂರು (Raichur) ನಗರದ ನಡುಬೀದಿಯಲ್ಲೇ ಮಹಿಳೆಯೊಬ್ಬರು ಚಾಮುಂಡೇಶ್ವರಿಯಂತೆ ಧಾವಿಸಿ ತಕ್ಕ ಪಾಠ ಕಲಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ತನ್ನ ಮುಜುಗರಕ್ಕೆ ಕಾರಣವಾದ ಪೋಕರಿಯ ಕಣ್ಣುಗಳಿಗೆ ಕ್ಷಣಮಾತ್ರದಲ್ಲಿ ಮೆಣಸಿನಕಾಯಿ ಪುಡಿ ಚೆಲ್ಲಿ, ಆತ ಚೀರಾಡುವಾಗಲೇ ಮರದ ದಂಡೆಯಿಂದ ಮನಬಂದಂತೆ ಥಳಿಸಿ ಇಡೀ ಸಾರ್ವಜನಿಕ ವಲಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಖಾರದ ಪುಡಿ ಎರಚಿದ ಮಹಿಳೆ ನಗರದ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ರಾಜು ಬೊಮ್ಮನಾಳ ಎಂಬ ವ್ಯಕ್ತಿ ಅಲ್ಲಿ ನಿಂತಿದ್ದ…

Read More