TOP NEWS
West Bengal election TMC workers manhandle BJP candidates

West Bengal: ಪಶ್ಚಿಮ ಬಂಗಾಳ ಚುನಾವಣೆ: ಭರ್ಜರಿ ಮತದಾನದ ನಡುವೆಯೇ ಹಿಂಸಾಚಾರದ ಅಬ್ಬರ

ಪಶ್ಚಿಮ ಬಂಗಾಳ: ವಿಧಾನಸಭೆ (West Bengal) ಚುನಾವಣೆಯ ಮೊದಲ ಹಂತದ ಮತದಾನವು ಭರ್ಜರಿ ಉತ್ಸಾಹದೊಂದಿಗೆ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆಯ ವೇಳೆಗೆ ರಾಜ್ಯದಲ್ಲಿ ಶೇ. 78.77ರಷ್ಟು ಮತದಾನ ದಾಖಲಾಗಿದೆ. ಭಾರಿ ಪ್ರಮಾಣದಲ್ಲಿ ಜನರು ಮತಗಟ್ಟೆಗಳಿಗೆ ಆಗಮಿಸುತ್ತಿರುವ ನಡುವೆಯೇ, ಮುರ್ಷಿದಾಬಾದ್, ಬಿರ್ಭೂಮ್ ಮತ್ತು ದಕ್ಷಿಣ ದಿನಾಜ್‌ಪುರ ಸೇರಿದಂತೆ ಹಲವು ಕಡೆಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷಗಳು ವರದಿಯಾಗಿವೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿ…

Read More
Zombie Drugs viral video creates tension in Maharashtra people

Zombie Drugs: ಮಹಾರಾಷ್ಟ್ರದಲ್ಲೂ ಜಾಂಬಿ ಡ್ರಗ್ಸ್ ಪ್ರಭಾವ, ವೈರಲ್‌ ವಿಡಿಯೋ ಮೂಡಿಸಿದ ಆತಂಕ

ಮುಂಬೈ: ಮಹಾರಾಷ್ಟ್ರದ ಮೀರಾ-ಭಯಂದರ್ ಪ್ರದೇಶದಲ್ಲಿ ಯುವಕನೊಬ್ಬ ರಸ್ತೆಯ ಮಧ್ಯೆ ಗಂಟೆಗಟ್ಟಲೆ ಪ್ರತಿಮೆಯಂತೆ ಅಲುಗಾಡದೆ ನಿಂತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿವೆ. ಈತನ ವಿಚಿತ್ರ ವರ್ತನೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದು, ವಿದೇಶಗಳಲ್ಲಿ ಭೀತಿ ಹುಟ್ಟಿಸಿರುವ ‘ಜಾಂಬಿ ಡ್ರಗ್ಸ್’ (Zombie Drugs) ಈಗ ಮುಂಬೈಗೂ ಕಾಲಿಟ್ಟಿದೆಯೇ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಏನಿದೆ ಈ ವಿಡಿಯೋದಲ್ಲಿ? ವೈರಲ್ ಆಗಿರುವ ದೃಶ್ಯಗಳಲ್ಲಿ ಈ ಯುವಕ ರಸ್ತೆಯ ಬದಿಯಲ್ಲಿ ಯಾವುದೇ ಚಲನೆಯಿಲ್ಲದೆ, ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವುದು ಕಂಡುಬಂದಿದೆ. ಹಗಲು ಮತ್ತು ರಾತ್ರಿ ವೇಳೆ…

Read More
Viral video woman find dead mouse in drink bottle

Viral Video: ಸ್ಟಾರ್‌ಬಕ್ಸ್ ಕಂಪನಿ ಡ್ರಿಂಕ್‌ ಕ್ಯಾನ್‌ ಒಳಗೆ ಸತ್ತ ಇಲಿ ಪತ್ತೆ, ಅನುಮಾನ ಸೃಷ್ಟಿ ಮಾಡಿದ ವಿಡಿಯೋ

ಬೆಂಗಳೂರು: ಸ್ಟಾರ್‌ಬಕ್ಸ್ ಕಂಪನಿಯ ‘ಡಬಲ್ ಶಾಟ್ ಎನರ್ಜಿ ಡ್ರಿಂಕ್’ ಕ್ಯಾನ್ ಒಳಗೆ ಸತ್ತ ಇಲಿ ಪತ್ತೆಯಾಗಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Viral Video) ಕಿಚ್ಚು ಹಚ್ಚಿದೆ. ರೆಡಿಟ್‌ನಲ್ಲಿ ಮೊದಲು ಕಾಣಿಸಿಕೊಂಡ ಈ ದೃಶ್ಯಗಳು ಈಗ ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪ್ಯಾಕ್ ಮಾಡಲಾದ ಪಾನೀಯಗಳ ಸುರಕ್ಷತೆಯ ಬಗ್ಗೆ ಪೋಷಕರು ಮತ್ತು ಗ್ರಾಹಕರಲ್ಲಿ ಭೀತಿ ಮೂಡಿಸಿದೆ. ವಿಡಿಯೋದಲ್ಲೇನಿದೆ? ವೈರಲ್ ವಿಡಿಯೋದಲ್ಲಿ ಮಹಿಳೆಯೊಬ್ಬರು ತಾವು ಹಿಡಿದಿರುವ ಕಾಫಿ ಕ್ಯಾನ್ ಒಳಗೆ ಏನೋ ಭಾರವಾದ ವಸ್ತು ಇರುವ…

Read More
Viral video Noida Man arrested for giving Flying Kisses To Women

Viral Video: ಕಾರಿನಿಂದ ಮಹಿಳೆಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಭೂಪ ಅರೆಸ್ಟ್

ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಕಾರು ಚಲಾಯಿಸುತ್ತಾ, ಇನ್ನೊಂದು ಕಾರಿನಲ್ಲಿ ಕುಳಿತಿದ್ದ ಮಹಿಳೆಯರ ಕಡೆಗೆ ಅಶ್ಲೀಲ ಸನ್ನೆ ಮಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದ್ದು, ಮತ್ತೊಮ್ಮೆ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು,  ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ. 17 ಸೆಕೆಂಡುಗಳ ವೀಡಿಯೊವು ಕೆಂಪು ಬಣ್ಣದ MG ಹೆಕ್ಟರ್ SUV ಯ ಚಾಲಕನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಪಕ್ಕದ ಕಾರಿನಲ್ಲಿರುವ ಮಹಿಳೆಯರಿಗೆ ಫ್ಲೈಯಿಂಗ್ ಕಿಸಸ್…

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More
dgp rao Viral Video case snehamayi krishna appeal for cc camera in all government office

Viral Video: ಡಿಜಿಪಿ ಪ್ರಕರಣ, ಸರ್ಕಾರಿ ಕಚೇರಿಗೆ ಸಿಸಿಟಿವಿ ಹಾಕುವಂತೆ ಸ್ನೇಹಮಯಿ ಕೃಷ್ಣ ಮನವಿ

ಬೆಂಗಳೂರು: ಮಹಿಳಾ ಸಿಬ್ಬಂದಿ ಜೊತೆ DGP ರಾಮಚಂದ್ರ ರಾವ್‌ (Viral Video) ರಾಸಲೀಲೆ ಪ್ರಕರಣ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ. ಪತ್ರ ಬರೆದ ಸ್ನೇಹಮಯಿ ಕೃಷ್ಣ ಈ ವಿಚಾರವಾಗಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸ್ನೇಹಮಯಿ ಕೃಷ್ಣ ಅವರು ಪತ್ರ ಬರೆದಿದ್ದು, ಎಲ್ಲಾ ಸರ್ಕಾರಿ ಕಚೇರಿಗಳು, ಹಿರಿಯ ಅಧಿಕಾರಿಗಳ ಕಚೇರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಮಹಿಳೆಯರ…

Read More
dgp ramachandra rao Video Viral Case officer reaction

Video Viral Case: 10 ದಿನ ರಜೆ ಹಾಕಿ ರಹಸ್ಯ ಸ್ಥಳಕ್ಕೆ ತೆರಳಿದ ರಾಮಚಂದ್ರರಾವ್

ಬೆಂಗಳೂರು: ರಾಸಲೀಲೆ ವೀಡಿಯೋ ವೈರಲ್ (Video Viral Case) ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಜಿಪಿ ರಾಮಚಂದ್ರ ರಾವ್‌ ಅವರು ಕಾನೂನು ಹೋರಾಟದ ಬಗ್ಗೆ ಯೋಚನೆ ಮಾಡಿದ್ದಾರೆ ಎನ್ನಲಾಗಿದೆ. ರಹಸ್ಯ ಸ್ಥಳದಲ್ಲಿ ಡಿಜಿಪಿ ಸದ್ಯದ ಮಾಹಿತಿಗಳ ಪ್ರಕಾರ,  ರಾಮಚಂದ್ರ ರಾವ್‌ ಅವರು ರಹಸ್ಯ ಸ್ಥಳದಲ್ಲಿ ಕಾನೂನಾತ್ಮಕ‌ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದು, ತಮ್ಮ ವಕೀಲರ ತಂಡದ ಜೊತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ದೂರು ಕೊಡುವ ಬಗ್ಗೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಅಜ್ಞಾತ ಸ್ಥಳಕ್ಕೆ ತೆರಳಿದ ರಾವ್‌ ಇನ್ನು…

Read More