Sirsi Vishweshwar Hegde Kageri accuse congress government over corruption

Sirsi: ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಭ್ರಷ್ಟಾಚಾರ ಮತ್ತು ದುರಾಡಳಿತದ ನಡುವೆ ರಾಜ್ಯ ಸರ್ಕಾರ (Karnataka Government) ಒಂದು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆ ನಡೆಸುತ್ತಿರುವುದು ನಿರರ್ಥಕವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಶಿರಸಿಯಲ್ಲಿಂದು (Sirsi) ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಹಿಂದೆ ಸೀಮಿತವಾಗಿದ್ದ ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ. ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ ಕಾಣಸಿಗುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ರಾಜ್ಯ ಸರ್ಕಾರ ಖಾತರಿ ಯೋಜನೆಗಳ ಹೆಸರಿನಲ್ಲಿ ಜನರವನ್ನು ದಿಕ್ಕು ತಪ್ಪಿಸುತ್ತಿದೆ ಎಂಂದು…

Read More