TOP NEWS
West Asia war impact on import of the country

Import: ಪಶ್ಚಿಮ ಏಷ್ಯಾ ಸಂಘರ್ಷ, ರಫ್ತು ಉತ್ತೇಜನಕ್ಕೆ ವಿವಿಧ ಕ್ರಮ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಪರಿಸ್ಥಿತಿ ಹಿನ್ನೆಲೆಯಲ್ಲಿ  ದೇಶದ ರಫ್ತು (Import) ಉತ್ತೇಜನಕ್ಕಾಗಿ  ವಿವಿಧ ಪರ್ಯಾಯ  ಕ್ರಮ ಕೈಗೊಳ್ಳಲಾಗಿದೆ ಎಂದು ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಅಗರ್ ವಾಲ್ ಹೇಳಿದ್ದಾರೆ.  ಸರಕು ಸಾಗಣೆಯಲ್ಲಿ ವ್ಯತ್ಯಯ ದೆಹಲಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಘರ್ಷ ಪರಿಸ್ಥಿತಿಯಿಂದ  ಜಾಗತಿಕವಾಗಿ  ಸುಮಾರು 18 ಭೌಗೋಳಿಕ ಪ್ರದೇಶಗಳ ಮೇಲೆ  ಪರಿಣಾಮ ಉಂಟಾಗಿದ್ದು, ಕಳೆದ ಒಂದು ತಿಂಗಳಿನಿಂದ  ಸರಕು-ಸಾಗಣೆ ವ್ಯತ್ಯಯವಾಗಿದೆ ಎಂದರು. ಸರಕು ಹೊತ್ತ  ಹಲವು ಹಡಗುಗಳು  ಗುರಿ ತಲುಪದೆ ವಿವಿಧ…

Read More
West Asia War other countries asking help from india

West Asia War: ಪಶ್ಚಿಮ ಏಷ್ಯಾ ಸಂಘರ್ಷ: ತೈಲಕ್ಕಾಗಿ ಭಾರತಕ್ಕೆ ಮನವಿ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷಕ್ಕೆ (West Asia War) ಶೀಘ್ರ ಕೊನೆ ಹಾಡಬೇಕು  ಹಾಗೂ  ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ  ಪರಿಹಾರ ಕಂಡುಕೊಳ್ಳಬೇಕೆಂದು ಭಾರತ ಪುನರುಚ್ಚರಿಸಿದೆ. ಮಲೇಷ್ಯಾ ಪ್ರಧಾನಿ ಜೊತೆ ಮೋದಿ ಮಾತುಕತೆ  ದೆಹಲಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ವಿದೇಶಾಂಗ ವಕ್ತಾರ  ರಣಧೀರ್ ಜೈಸ್ವಾಲ್, ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು  ಓಮನ್ ಸುಲ್ತಾನ, ಫ್ರಾನ್ಸ್ ರಾಷ್ಟ್ರಪತಿ  ಮತ್ತು  ಮಲೇಷ್ಯಾ ಪ್ರಧಾನಿ ಅವರೊಂದಿಗೆ  ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿರುವುದಾಗಿ  ತಿಳಿಸಿದರು. ತೈಲಕ್ಕಾಗಿ ಭಾರತಕ್ಕೆ ಮೊರೆ ಪಶ್ಚಿಮ ಏಷ್ಯಾ ಪರಿಸ್ಥಿತಿಯಿಂದಾಗಿ  ಜಾಗತಿಕ ಇಂಧನ ವಲಯದಲ್ಲಿ  ಸಮಸ್ಯೆ…

Read More
Commercial cylinder facing problems not domestic says G Parameshwar

G Parameshwar: ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ: ಜಿ ಪರಮೇಶ್ವರ್‌

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ಅಲ್ಪ ಪ್ರಮಾಣದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಿದ್ರೆ ಕ್ರಮ ತುಮಕೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಅವರು,  ವಾಣಿಜ್ಯ ಸಿಲಿಂಡರ್‌ ಸಮಸ್ಯೆಯಿಂದಾಗಿ ಹೋಟೆಲ್‌ ಉದ್ಯಮದವರಿಗೆ  ಒಂದೆರೆಡು ದಿನ ಸಮಸ್ಯೆ ಆಗಬಹುದು. ಆದರೆ ಇದನ್ನೇ ನೆಪ ಮಾಡಿಕೊಂಡು ಕಾಳಸಂತೆಯಲ್ಲಿ  ವಾಣಿಜ್ಯ ಸಿಲಿಂಡರ್‌ ಮಾರಾಟ ಮಾಡಲು ಮುಂದಾದರೆ ಅಂತಹವರ ವಿರುದ್ಧ…

Read More
West asia war Hotel business facing LPG issue

Hotel: ಎಲ್‌ಪಿಜಿ ಸಮಸ್ಯೆ, ಸಂಕಷ್ಟದಲ್ಲಿ ಹೋಟೆಲ್‌ ಉದ್ಯಮ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಆಮದಿನಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹೋಟೆಲ್(Hotel) ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳಿಗೆ ಗ್ಯಾಸ್‌ ಪೂರೈಕೆ ಕಷ್ಟ ಈ ನಡುವೆ, ಸ್ಟಾಕ್ ಇಲ್ಲದ ಕಾರಣ ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವುದು ಕಷ್ಟಕರ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.  ಬೆಂಗಳೂರಿನಲ್ಲಿ ಇಂದು ತೈಲ ಪೂರೈಕೆ ಕಂಪನಿಗಳ (OMCs) ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Read More
Air india is planning to start flights to dubai

Air India: ಸದ್ಯದಲ್ಲಿ ದುಬೈಗೆ ವಿಮಾನ ಸಂಚಾರ ಆರಂಭ ಮಾಡಲಿದೆ ಏರ್‌ ಇಂಡಿಯಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷವನ್ನು  ಸೂಕ್ಷ್ಮವಾಗಿ  ಗಮನಿಸುತ್ತಿರುವ  ಏರ್ ಇಂಡಿಯಾ  (Air India) ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಯಾನ ಸಂಸ್ಥೆಗಳು  ಪ್ರಯಾಣಿಕರ  ಹಿತದೃಷ್ಟಿಯಿಂದ  ಇಂದು  ಒಟ್ಟು 72 ವಿಮಾನಗಳ  ಸಂಚಾರಕ್ಕೆ  ಅವಕಾಶ ಕಲ್ಪಿಸಿವೆ. ಭಾರತದಿಂದ 8 ವಿಮಾನ ಸಂಚಾರ ಪಶ್ಚಿಮ ಏಷ್ಯಾದಿಂದ ಬರುವ ಹಾಗೂ ಅಲ್ಲಿಗೆ  ತೆರಳುವ ವಿಮಾನಗಳು  ತುರ್ತು ಸೇವೆ ಒದಗಿಸಲಿವೆ. ಜೆಡ್ಡಾ ಮತ್ತು ಮಸ್ಕತ್ ಗಳ ನಡುವೆ  ಸಂಚಾರ ಇರಲಿದೆ. ಪ್ರಮುಖವಾಗಿ  ಭಾರತ ಮತ್ತು  ಜೆಡ್ಡಾ ನಡುವೆಯೇ 8 ವಿಮಾನಗಳು ಸಂಚರಿಸಲಿವೆ. …

Read More
Minister Jai Shankar meeting with Saudi leaders

Jai Shankar: ಸೌದಿ ಅರೆಬಿಯಾ ನಾಯಕರ ಜೊತೆ ಸಚಿವ ಜೈಶಂಕರ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಸೇರಿದಂತೆ ಪ್ರಾದೇಶಿಕ ಪರಿಸ್ಥಿತಿ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, (Jai Shankar) ಸೌದಿ ಅರೆಬಿಯಾ ಹಾಗೂ ಯುಎಇ ಸಹವರ್ತಿಗಳೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಯಾವೆಲ್ಲಾ ನಾಯಕರ ಜೊತೆ ಚರ್ಚೆ?  ಸೌದಿಅರೆಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಪರ್ಹಾನ್ ಹಾಗೂ ಯುಎಇನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಹೇದ್ ಅಲ್ ನಹ್ಯಾನ್ ಅವರೊಂದಿಗೆ ಚರ್ಚೆ ನಡೆಸಿದರು.  ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ…

Read More
No LPG problem in country says central government ministry

LPG: ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ: ಕೇಂದ್ರ

ನವದೆಹಲಿ: ಸದ್ಯ ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಮನೆಗಳಿಗೆ ನಿರಂತರ ಗ್ಯಾಸ್‌ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೂ , LPG ಸರಬರಾಜುಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ  ಸುಜಾತಾ ಶರ್ಮಾ ದೆಹಲಿಯಲ್ಲಿಂದು  ಹೇಳಿದರು.  ವದಂತಿಗಳನ್ನು ನಂಬಬೇಡಿ ಸುದ್ದಿಗೋಷ್ಠಿಯಲ್ಲಿ ಅವರು, LPG ಗೆ ಸಂಬಂಧಿಸಿದಂತೆ ವದಂತಿಗಳನ್ನು ನಂಬಬೇಡಿ ಎಂದು , ಜನರಲ್ಲಿ ಮನವಿ ಮಾಡಿಕೊಂಡರು….

Read More