TOP NEWS
Senior Leader H Vishwanath Slams Yatindra Appointment Accuses Siddaramaiah of Fatherly Nepotism

H Vishwanath: ಮೈಸೂರು ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಯತೀಂದ್ರ ನೇಮಕ: ಸಿದ್ದರಾಮಯ್ಯ ವಿರುದ್ಧ ಹಿರಿಯ ನಾಯಕ ಎಚ್. ವಿಶ್ವನಾಥ್ ಕೆಂಡಾಮಂಡಲ!

ಮೈಸೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸರ್ಕಾರ 30 ಸಚಿವರಿಗೆ ಜವಾಬ್ದಾರಿ ನೀಡಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ. ಇದೇ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ವಿಧಾನಪರಿಷತ್ ಮಾಜಿ ಸದಸ್ಯ ಎ.ಎಚ್. ವಿಶ್ವನಾಥ್ (H Vishwanath) ಸರ್ಕಾರದ ಈ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಮಿತಿಮೀರಿದೆ ಸುದ್ದಿಗಾರರೊಂದಿಗೆ…

Read More
Yathindra Siddaramaiah about Mysuru Dasara 2026 celebration preparation

Yathindra Siddaramaiah: ಮೈಸೂರು ದಸರಾ ಆಯೋಜನೆಗೆ 17 ಉಪಸಮಿತಿ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ (Yathindra Siddaramaiah) ತಿಳಿಸಿದ್ದಾರೆ. ಕಂಬಳದ ಬಗ್ಗೆ ಸಿಎಂ ನಿರ್ಧಾರ ​ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ದಸರಾ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ದಸರಾ ಸಿದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡರು. ದಸರಾವನ್ನು ವ್ಯವಸ್ಥಿತವಾಗಿ ನಡೆಸಲು 17 ಉಪಸಮಿತಿಗಳನ್ನು ರಚಿಸಲಾಗಿದೆ. ಪ್ರತಿಯೊಂದು…

Read More
Global Makeover for Mysuru Dasara Exhibition Yatindra Siddaramaiah Unveils Plans

Yathindra Siddaramaiah: ದಸರಾ ಎಕ್ಸಿಬಿಷನ್‌ಗೆ ಜಾಗತಿಕ ರಂಗು: ವಾರ್ಷಿಕ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯ ರೂಪುರೇಷೆ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಮೈಸೂರು,: ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದರು. 90 ದಿನಗಳ ಕಾಲ ನಡೆಯಲಿದೆ ವಸ್ತು ಪ್ರದರ್ಶನ ಇಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿ ನಂತರ ಸಭಾಂಗಣದಲ್ಲಿ 2026ರ ದಸರಾ…

Read More
Mysuru Chamundi hills yathindra Siddaramaiah gives information about ashada days

Chamundi Hills: ಚಾಮುಂಡಿಬೆಟ್ಟದಲ್ಲಿ ಇನ್ಮುಂದೆ ಸಾಮಾನ್ಯ ಭಕ್ತರಿಗೇ ಫಸ್ಟ್ ಪ್ರಿಫರೆನ್ಸ್! ₹300 ವಿಶೇಷ ಟಿಕೆಟ್‌ ರದ್ದು

ಮೈಸೂರು: ಸಾಂಸ್ಕೃತಿಕ ನಗರಿಯ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ (Chamundi Hills) ಮುಂಬರುವ ಜುಲೈ 17 ರಿಂದ ಅತ್ಯಂತ ಸಡಗರದ ಆಷಾಢ ಶುಕ್ರವಾರಗಳ ವಿಶೇಷ ಪೂಜಾ ಮಹೋತ್ಸವಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ಕೃಪೆಗೆ ಪಾತ್ರರಾದರು. ಬಳಿಕ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಈ ಬಾರಿ ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಸುಗಮ ದರ್ಶನ ಕಲ್ಪಿಸಲು ಹಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದರು. ಕಳೆದ…

Read More
Congress these two leaders will become dcm in dk shivakumar cabinet

Congress: ಕರ್ನಾಟಕದಲ್ಲಿ ಇಬ್ಬರಿಗಷ್ಟೇ ಡಿಸಿಎಂ ಪಟ್ಟ? ಸಚಿವ ಸ್ಥಾನಕ್ಕಾಗಿ ಯತೀಂದ್ರ ಸಿದ್ದರಾಮಯ್ಯ ಭಾರಿ ಬೇಡಿಕೆ!

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವ ಸಂಪುಟದ ಲೆಕ್ಕಾಚಾರಗಳು ಹೊಸ ತಿರುವು ಪಡೆದುಕೊಂಡಿವೆ. ಈ ಮೊದಲು ಐವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಭಾರಿ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದವು. ಆದರೆ ಈಗ ಹೈಕಮಾಂಡ್ ಆ ವದಂತಿಗಳಿಗೆ ಬ್ರೇಕ್ ಹಾಕಿದ್ದು, ಕೇವಲ ಇಬ್ಬರು ಹಿರಿಯ ನಾಯಕರಿಗೆ ಮಾತ್ರ ಡಿಸಿಎಂ ಪಟ್ಟ ಕಟ್ಟಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಇಬ್ಬರಿಗೆ ಡಿಸಿಎಂ ಪಟ್ಟ? ಪಕ್ಷದ ಅತ್ಯಂತ ಹಿರಿಯ…

Read More
Yathindra Siddaramaiah on cm change

Yathindra: ಸಿಎಂ ಬದಲಾವಣೆ ಆಗಲ್ಲ ಎಂದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ಮುಖ್ಯಮಂತ್ರಿ ಬದಲಾವಣೆ ವದಂತಿಗಳಿಗೆ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ (Yathindra) ತೆರೆ ಎಳೆದಿದ್ದಾರೆ. ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳ ಕಾಲ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ದೃಢವಾಗಿ ಹೇಳಿದ್ದಾರೆ. ಚರ್ಚೆಗಳ ಅಗತ್ಯವೇ ಇಲ್ಲ ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲೇ ಸ್ವತಃ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ. ಹೀಗಿರುವಾಗ ನಾಯಕತ್ವ ಬದಲಾವಣೆ ಕುರಿತು ಅನಗತ್ಯ ಚರ್ಚೆಗಳ ಅಗತ್ಯವೇ ಇಲ್ಲ. ಕೆಲ ಶಾಸಕರು ಸಂಪುಟ ಪುನರ್‌ರಚನೆ ವಿಚಾರವಾಗಿ…

Read More