High Court: ಧಾರವಾಡದ ಯೋಗೀಶ್ ಗೌಡ ಹತ್ಯೆ ಕೇಸ್: ಮಾಜಿ ತನಿಖಾಧಿಕಾರಿಗೆ ಸಿಗದ ರಿಲೀಫ್
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಶಿಕ್ಷೆಗೆ ಒಳಗಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಅವರಿಗೆ ಉನ್ನತ ನ್ಯಾಯಾಲಯದಲ್ಲಿ (High Court) ಆಘಾತ ಎದುರಾಗಿದೆ. ತಮಗೆ ವಿಧಿಸಲಾಗಿರುವ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ. ತನಿಖೆಯ ದಿಕ್ಕು ತಪ್ಪಿಸಿದ ಆರೋಪ ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಹಾಗೂ ಪಿ. ಶ್ರೀಸುಧಾ ಅವರಿದ್ದ ನ್ಯಾಯಪೀಠವು ಈ ಅರ್ಜಿಯ…
